ಸಿ.ಟಿ.ರವಿ ಕ್ಷಮೆ ಕೇಳದಿದ್ದರೆ ಕೇಸ್‌ | ಭದ್ರಾವತಿಯಲ್ಲಿ 9 ಕಡೆ ಗೃಹಲಕ್ಷ್ಮಿ ಸಂವಾದ | ಈವರೆಗಿನ ಟಾಪ್‌ 3 ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 AUGUST 2023

Shivamogga-Live-Number-1-Website

ಸಿ.ಟಿ.ರವಿ ನ್ಯಾಯಮೂರ್ತಿಗಳ ಕ್ಷಮೆ ಕೇಳಬೇಕು

SHIMOGA : ನ್ಯಾಯಮೂರ್ತಿ ಹೆಚ್‌.ಎನ್.‌ನಾಗಮೋಹನ ದಾಸ್‌ ಅವರ ವಿರುದ್ಧ ಬಿಜೆಪಿ (bjp) ಮುಖಂಡ ಸಿ.ಟಿ.ರವಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲವಾದರಲ್ಲಿ ಸಿ.ಟಿ.ರವಿ (C.T Ravi) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಕೀಲ ಮತ್ತು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ನ ಕೆ.ಪಿ.ಶ್ರೀಪಾಲ್‌ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 40 ಪರ್ಸೆಂಟ್‌ ಹಗರಣದ ತನಿಖೆಗೆ ರಾಜ್ಯ ಸರ್ಕಾರ ನ್ಯಾ. ನಾಗಮೋಹನ್‌ ದಾಸ್‌ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ನ್ಯಾಯಮೂರ್ತಿ ಅವರ ಗೌರವಕ್ಕೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆಪಾದಿಸಿದರು.

ct%20ravi%20issue

 

ಭದ್ರಾವತಿಯ 9 ಕಡೆ ಗೃಹಲಕ್ಷ್ಮಿ ನೇರ ಸಂವಾದ

FATAFAT-NEWS-2BHADRAVATHI : ನಗರಸಭೆ ವ್ಯಾಪ್ತಿಯಲ್ಲಿ ಆ.30 ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. 9 ಕಡೆ ಕಾರ್ಯಕ್ರಮ ನಡೆಯಲಿದೆ. ತಾಲೂಕು ಕಚೇರಿ ರಸ್ತೆಯ ವೀರಶೈವ ಸಭಾ ಭವನ, ಜನ್ನಾಪುರದ ಮಲ್ಲೇಶ್ವರ ಕಲ್ಯಾಣ ಮಂಟಪ, ಮಾದವನಗರದ ಬಸವ ಮಂಟಪ, ಕಡದಕಟ್ಟೆಯ ಶ್ರೀ ವಿದ್ಯಾಧಿರಾಜ ಸಭಾ ಭವನ, ಅನ್ವರ್‌ ಕಾಲೋನಿಯ ಮದರಸ ಶಾದಿ ಮಹಲ್‌, ಹೊಸಮನೆ ಹಿಂದು ಮಹಾಸಭಾ ಗಣಪತಿ ಸಮುದಾಯ ಭವನ, ನ್ಯೂ ಟೌನ್‌ ಲಯನ್ಸ್‌ ಕಮ್ಯೂನಿಟಿ ಹಾಲ್‌, ಉಜ್ಜನೀಪುರದ ಡಾನ್‌ ಬಾಸ್ಕೊ ಐಟಿಐ ಆಡಿಟೋರಿಯಂ, ಬೊಮ್ಮನಕಟ್ಟೆಯ ಸರ್‌ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜು ಆಡಿಟೋರಿಯಂನಲ್ಲಿ ಸಂವಾದ ನಡೆಯಲಿದೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ಯೂಷನ್‌ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಅಟ್ಯಾಕ್‌, ಕಾರಣವೇನು?

ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ

FATAFAT-NEWS-3SHIMOGA : ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ ಮಾಲಿಕೆಯಲ್ಲಿ ಆ.26ರ ಸಂಜೆ 5.30ಕ್ಕೆ ಸಾಹಿತಿ ಡಾ. ಚಿಂತಾಮಣಿ ಕೊಡ್ಲೆಕೆರೆ ಅವರು ಕನ್ನಡ ಅನುಭಾವ ಕಾವ್ಯದ ಒಂದು ಪಕ್ಷಿನೋಟ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2023

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

Leave a Comment