SHIVAMOGGA LIVE NEWS | 3 NOVEMBER 2023
SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು.
ಯಾರೆಲ್ಲ ಏನೇನು ಹೇಳಿದರು?
ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್ ಮುಖಂಡ ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – SHIMOGA JOBS | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ, ಸ್ಟಾರ್ ಏರ್ನಿಂದ ನೇರ ಸಂದರ್ಶನ, ಯಾವಾಗ? ಎಲ್ಲಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200