SHIVAMOGGA LIVE NEWS | SHIMOGA | 25 ಜುಲೈ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚಾಲೆಂಜಿಂಗ್ ಸ್ಟಾರ್ ದರ್ಶನ್ (CHALLENGING STAR DARSHAN) ಅಭಿನಯದ ‘ಕ್ರಾಂತಿ’ (KRANTI MOVIE) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಟ ದರ್ಶನ್ ಅಭಿಮಾನಿಗಳು ರಾಲಿ ನಡೆಸಿದರು.

ಎಂ.ಆರ್.ಎಸ್ ಸರ್ಕಲ್’ನಿಂದ ನಟ ದರ್ಶನ್ ಅಭಿಮಾನಿಗಳು ಮೆರವಣಿಗೆ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ನಟ ದರ್ಶನ್ ಪರವಾಗಿ ಘೋಷಣೆಗಳನ್ನು ಕೂಗಿದರು.
‘ಬೆಳ್ಳಿ ರಥ’ದಲ್ಲಿ ಕ್ರಾಂತಿ ಪೋಸ್ಟರ್
ಕ್ರಾಂತಿ ಸಿನಿಮಾದ ಪೋಸ್ಟರ್ ಹಿಡಿದು ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹಲವು ಆಟೋಗಳ ಮೇಲೆ ಕ್ರಾಂತಿ (KRANTI MOVIE) ಸಿನಿಮಾ ದೊಡ್ಡ ಪೋಸ್ಟರ್ ಅಳವಡಿಸಲಾಗಿತ್ತು. ಇನ್ನು, ‘ಬೆಳ್ಳಿ ರಥ’ದ ಮಾದರಿ ವಾಹನದಲ್ಲಿ ಕ್ರಾಂತಿ ಸಿನಿಮಾದ ದೊಡ್ಡ ಪೋಸ್ಟರ್ ಮತ್ತು ನಾಡ ಧ್ವಜವನ್ನು ಹಿಡಿದು ಅಭಿಮಾನಿಗಳು ಸಾಗಿದರು.
ನಗರದ ಶಿವಪ್ಪನಾಯಕ ಪ್ರತಿಮೆಗೆ ಹಾರ ಹಾಕಿ, ಸರ್ಕಲ್’ನಲ್ಲಿ ಕ್ರಾಂತಿ ಸಿನಿಮಾ ಪರವಾಗಿ ಘೋಷಣೆ ಕೂಗಿದರು. ನಟ ದರ್ಶನ್ ಅವರ ಭಾವಚಿತ್ರವಿರುವ ದೊಡ್ಡ ಧ್ವಜಗಳನ್ನು ತಿರುಗಿಸುತ್ತ ಅಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾಗಿ ವಿದ್ಯಾನಗರ, ಹೊಳೆ ಬಸ್ ಸ್ಟಾಪ್, ಶಿವಪ್ಪನಾಯಕ ಪ್ರತಿಮೆ, ಅಮೀರ್ ಅಹಮದ್ ಸರ್ಕಲ್, ನೆಹರೂ ರೋಡ್, ಗೋಪಿ ಸರ್ಕಲ್, ಬಾಲ ರಾಜ ಅರಸ್ ರಸ್ತೆ, ಮಹಾವೀರ ಸರ್ಕಲ್, ಕುವೆಂಪು ರಂಗಮಂದಿರ ಮುಂಭಾಗದ ರಸ್ತೆ ಮೂಲಕ ವೀರಭದ್ರೇಶ್ವರ ಟಾಕೀಸ್’ವರೆಗೆ ಮೆರವಣಿಗೆ ನಡೆಸಲಾಯಿತು.



ಇದನ್ನೂ ಓದಿ – ಅಮಲಿನಲ್ಲಿ ತೂರಾಡಿ ಕಾಲೇಜು ಗೇಟ್ ಮುಂದೆಯೇ ಬಿದ್ದ ವಿದ್ಯಾರ್ಥಿಗಳು, ವಿಡಿಯೋ ವೈರಲ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






