ಶಿವಮೊಗ್ಗದ ಕೃಷಿ ಮೇಳಕ್ಕೆ ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರು, ಏನೇನಿದೆ ಮೇಳದಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನವುಲೆಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನ ಕೃಷಿ ಮತ್ತು ತೋಟಗಾರಿಕೆ ಮೇಳಕ್ಕೆ (Krushi Mela) ರೈತರಿಂದ ಉತ್ತಮ ಪ್ರತಿಕ್ರಿಯ ವ್ಯಕ್ತವಾಗಿದೆ. ಮೊದಲ ದಿವನೇ ಸುಮಾರು 50 ಸಾವಿರದಷ್ಟು ಜನರು ಕೃಷಿ ಮೇಳಕ್ಕೆ ಭೇಟಿ ನೀಡಿದ್ದರು ಎಂದು ಅಂದಾಜಿಸಲಾಗಿದೆ.

ಕೃಷಿಯಲ್ಲಿನ ಆವಿಷ್ಕಾರಗಳು, ಸಂಶೋಧನೆ ಹಾಗೂ ತಾಂತ್ರಿಕತೆಗಳ ಬಗ್ಗೆ ರೈತರು ಮಾಹಿತಿ ಪಡೆದರು. ಮೇಳದಲ್ಲಿ ಆಹಾರ, ತಿಂಡಿ ಮಳಿಗೆಗಳು ಇದ್ದು, ಧಾರವಾಡ ಪೇಡೆ, ಬೆಳಗಾವಿಯ ಕುಂದಾ, ಮೇಲುಕೋಟೆಯ ಪುಳಿಯೊಗರೆ, ಮಲೆನಾಡಿನ ಸಿಹಿ ಖಾದ್ಯ ತೊಡದೇವು, ಕೋಳಿಗಸಿ, ಅಕ್ಕಿ ಕಡುಬು, ಚಿಕನ್ ಬಿರಿಯಾನಿ ಸ್ಟಾಲ್‌ಗಳು ಇಲ್ಲಿವೆ. ಬಟ್ಟೆ, ಗೃಹೋಪಯೋಗಿ ವಸ್ತುಗಳು, ಆಟಿಕೆಗಳ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನವೇ ನರ್ಸರಿಗಳಲ್ಲಿ ಮುಗಿಬಿದ್ದಿದ್ದ ರೈತರು ಹಣ್ಣು, ತರಕಾರಿ, ಹೂವಿಮ ಗಿಡಗಳು, ಅರಣ್ಯ ಕೃಷಿಗೆ ಸಸಿಗಳನ್ನು ಖರೀದಿಸಿ ಕೊಂಡೊಯ್ದರು.

ಮೇಳದ ಮೊದಲ ದಿನ 45,000 ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಆದರೆ ನೋಂದಣಿ ಮಾಡಿಸಿಕೊಳ್ಳದೆ ಭೇಟಿ ನೀಡಿದವರ ಸಂಖ್ಯೆ ಅಧಿಕವಿದೆ.

ಕೃಷಿ ಮತ್ತು ತೋಟಗಾರಿಕೆ ಮೇಳ 2025ರಲ್ಲಿ ಸುಮಾರು 225 ಹೈಟೆಕ್ ಮಳಿಗೆಗಳು, 150 ಎಕಾನಮಿ ಮಳೆಗಳು, 25 ಯಂತ್ರೋಪಕರಣ ಮಳಿಗೆಗಳು, 40 ಆಹಾರ ಮಳಿಗೆಗಳು ಸೇರಿ ಸುಮಾರು 450ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ. (ಕೆಳಗಿರುವ ಫೋಟೊಗಳ ಮೇಲೆ ಕ್ಲಿಕ್‌ ಮಾಡಿ 30ಕ್ಕೂ ಹೆಚ್ಚು ಫೋಟೊ ವೀಕ್ಷಿಸಿ)

ಎರಡನೇ ದಿನವು ಉತ್ತಮ ಪ್ರತಿಕ್ರಿಯೆ

ಎರಡನೇ ದಿನವು ಕೃಷಿ ಮೇಳಕ್ಕೆ ರೈತರು, ಶಿವಮೊಗ್ಗದ ನಿವಾಸಿಗಳು ದೊಡ್ಡ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ವಿವಿಧ ಸ್ಟಾಲ್‌ಗಳಿಗೆ ತೆರಳಿ ಮಾಹಿತಿ ಪಡೆದು, ಖರೀದಿಯಲ್ಲಿ ತೊಡಿಗಿಸಕೊಂಡಿದ್ದಾರೆ.

ಇದನ್ನೂ ಓದಿ » ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಕಂಪ್ಲೇಂಟ್

Krushi Mela

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment