ನೌಕರರ ಮುಷ್ಕರ ಅಂತ್ಯ, ಶಿವಮೊಗ್ಗದಿಂದ ಹೊರಡಲು ಸಿದ್ಧವಾದವು ಸರ್ಕಾರಿ ಬಸ್ಸುಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020

ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ಸರ್ಕಾರದ ಜೊತೆಗೆ ನೌಕರರ ಸಂಘ ನಡೆಸಿದ ಸಭೆಯಲ್ಲಿ ಮುಷ್ಕರ ಹಿಂಪಡೆಯುವುದಾಗಿ ನೌಕರರು ತಿಳಿಸಿದ್ದಾರೆ. ಅದರಂತೆ ಶಿವಮೊಗ್ಗ ಬಸ್ ನಿಲ್ದಾಣದಿಂದಲೂ ಬಸ್ ಸಂಚಾರ ಆರಂಭವಾಗುತ್ತಿದೆ.

ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್‌ಟಿಸಿ ಬಸ್‌ಗಳಿಗೆ ಜೀಪ್‌ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?

ನಿಲ್ದಾಣಕ್ಕೆ ಬಂದ ಬಸ್ಸುಗಳು

ಮುಷ್ಕರ ಹಿಂಪಡೆಯುತ್ತಿದ್ದಂತೆ ನೌಕರರು ಕೆಲಸಕ್ಕೆ ಮರಳುತ್ತಿದ್ದಾರೆ. ಬೆಳಗ್ಗೆಯಿಂದ ಖಾಲಿ ಇದ್ದ ನಿಲ್ದಾಣಕ್ಕೆ ಬಸ್ಸುಗಳು ಬರಲು ಆರಂಭವಾಗಿದೆ. ಈ ನಡುವೆ ಅನಿಶ್ಚಿತತೆಯಿಂದಾಗಿ ಗೊಂದಲಕ್ಕೀಡಾಗಿದ್ದ ಪ್ರಯಾಣಿಕರು ಈಗ ಬಸ್ ನಿಲ್ದಾಣದ ಕಡೆ ಬರಲು ಆರಂಭಿಸಿದ್ದಾರೆ.

ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?

ಪ್ರಯಾಣಿಕರ ಅನುಕೂಲಕ್ಕೆ ಸೇವೆ

ಶಿವಮೊಗ್ಗ ಬಸ್ ನಿಲ್ದಾಣದಿಂದ ಮೊದಲಿಗೆ ಒಂದೆರಡು ಬಸ್ಸುಗಳು ಸಂಚಾರ ಆರಂಭಿಸಿದವು. ತಿರುವಣಮಲೈ, ಹೈದರಾಬಾದ್‍ಗೆ ಬಸ್ಸುಗಳು ಹೊರಟಿವೆ. ಅದರ ಬೆನ್ನಿಗೆ ಇನ್ನಷ್ಟು ಬಸ್ಸುಗಳನ್ನು ಬಿಡಲು ವಿಭಾಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಕಡೆಗೆ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಬಿಡಲು ನಿರ್ಧರಿಸಲಾಗಿದೆ.

131507284 1287839428244141 7178018059179929249 o.jpg? nc cat=108&ccb=2& nc sid=8bfeb9& nc ohc=QeHfRGTNPn8AX8e9lJB& nc ht=scontent.fblr11 1

130968310 1287839384910812 3383221334714170531 o.jpg? nc cat=107&ccb=2& nc sid=8bfeb9& nc ohc=CiIpeWXxdsYAX 4 Nti& nc ht=scontent.fblr11 1

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 13, 2020

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Leave a Comment