ಶಿವಮೊಗ್ಗ : ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಗೆ 2 ನಗರ ಸಾರಿಗೆ (KSRTC) ಬಸ್ಗಳನ್ನು ಕಾರ್ಯಾಚರಿಸುತ್ತಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10, 12.45, ಮಧ್ಯಾಹ್ನ 2, 3 ಮತ್ತು 3.30ಕ್ಕೆ ಹೊರಡಲಿದೆ. ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ, ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, ಮಧ್ಯಾಹ್ನ 1.30, 2.45, 3.35 ಹಾಗೂ 4.05ಕ್ಕೆ ಸಂಚರಿಸಲಿವೆ. ಸಾರ್ವಜನಿಕರು ಈ ಬಸ್ಗಳ ಸೌಲಭ್ಯ ಪಡೆಯುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![]() |


ಇದನ್ನೂ ಓದಿ » ನೆಹರು ಸ್ಟೇಡಿಯಂನಲ್ಲಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ, ಪ್ರತಿಜ್ಞೆ ಸ್ವೀಕಾರ, ಯಾರೆಲ್ಲ ಏನೆಲ್ಲ ಮಾತಾಡಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200