ಭದ್ರಾವತಿಯ ವ್ಯಕ್ತಿಗೆ ₹10 ಲಕ್ಷದ ಪರಿಹಾರ ನಿಧಿ ಚೆಕ್‌ ವಿತರಿಸಿದ KSRTC

ಶಿವಮೊಗ್ಗ: ಬಸ್ಸಿನಿಂದ ಕೆಳಗೆ ಬಿದ್ದು ಯುವತಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅವರ ಕುಟುಂದವರಿಗೆ KSRTC ವತಿಯಿಂದ ಅಪಘಾತ ಪರಿಹಾರ ನಿಧಿ ಚೆಕ್‌ ವಿತರಣೆ ಮಾಡಲಾಯಿತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

2024ರ ಅಕ್ಟೋಬರ್ 22 ರಂದು ಶಿವಮೊಗ್ಗ – ಭದ್ರಾವತಿ ಮಾರ್ಗದಲ್ಲಿ ಪಯಣಿಸುತ್ತಿದ್ದಾಗ ಭದ್ರಾವತಿ ತಾಲೂಕು ಹಳೇ ಭಂಡಾರಹಳ್ಳಿ ವಾಸಿ ಹೇಮಾವತಿ (19) ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸಾರಿಗೆ ನಿಗಮದ ವತಿಯಿಂದ ಹೇಮಾವತಿ ಅವರ ತಂದೆ ರಮೇಶ್‌ ಅವರಿಗೆ ಅಪಘಾತ ಪರಿಹಾರ ನಿಧಿಯ ₹10 ಲಕ್ಷದ ಚೆಕ್‌ ವಿತರಿಸಲಾಯಿತು. ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಚೆಕ್‌ ಹಸ್ತಾಂತರ ಮಾಡಿದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಯಿತು.

KSRTC-issued-cheque-for-Bhadravathi-person

ಇದನ್ನೂ ಓದಿ » ಶಿವಮೊಗ್ಗ ಪೊಲೀಸರಿಂದ 21 ವಾಹನಗಳು ಬಹಿರಂಗ ಹರಾಜು, ದಿನಾಂಕ ಪ್ರಕಟ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment