ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರಕವಿ ಕುವೆಂಪು ಸೇರಿದಂತೆ ವಿವಿಧ ಕವಿಗಳ ಕವಿತೆಗಳನ್ನು ಹಾಡಿಸಲಾಯಿತು. ಇನ್ನು, ಕುವೆಂಪು ಅವರ ವಿವಿಧ ಕವಿತೆಗಳನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಜಲಗಾರ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ನಿಧನದಿಂದಾಗಿ ವೇದಿಕೆ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿತ್ತು.
ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದ ವಿಡಿಯೋ ರಿಪೋರ್ಟ್ ಇಲ್ಲಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com


