‘ಹತ್ಯೆಗೂ ಮೊದಲು ಹರ್ಷಾಗೆ ವಿಡಿಯೋ ಕಾಲ್’, ಕೊನೆ ಕ್ಷಣವನ್ನು ವಿವರಿಸಿದ ಸ್ನೇಹಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೂ ಮುನ್ನ ನಡೆದ ಕೆಲವು ಬೆಳವಣಿಗೆ ಕುರಿತು ಆತನ ಸ್ನೇಹಿತ ನವೀನ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ಮಹತ್ವದ ವಿಚಾರಗಳನ್ನು ತಿಳಿಸಿದ್ದಾರೆ.

Shimoga Nanjappa hospital Cacner Care Center

ನವೀನ ಹೇಳಿದ ಸಂಗತಿಗಳೇನು?

“ಭಾನುವಾರ ಸಂಜೆ ಹರ್ಷನಿಗೆ ವಿಡಿಯೋ ಕಾಲ್ ಬಂದಿತ್ತು. ಇಬ್ಬರು ಯುವತಿಯವರು ವಿಡಿಯೋ ಕಾಲ್ ಮಾಡಿದ್ದರು. ಆ ಯುವತಿಯರು ‘ನಾವು ನಿಮ್ಮ ಸ್ನೇಹಿತೆಯರು’ ಎಂದು ಹೇಳಿದ್ದಾರೆ. ‘ನನಗೆ ನಿಮ್ಮ ಪರಿಚಯವಿಲ್ಲ’ ಎಂದು ಹರ್ಷ ಕರೆ ಕಟ್ ಮಾಡಿದ್ದ. ಅವರು ಪುನಃ ಕರೆ ಮಾಡಿದಾಗಲೂ ಹರ್ಷ ಕರೆ ಕಟ್ ಮಾಡಿದ್ದ.”

‘ನಾವು ನಡೆದುಕೊಂಡು ಅಮ್ಮ ಕ್ಯಾಂಟೀನ್ ಬಳಿಗೆ ಬಂದೆವು. ಆಗ ಹರ್ಷ, “ಯಾಕೋ ವಾತಾವರಣ ಸರಿ ಅನಿಸುತ್ತಿಲ್ಲ. ಗಾಡಿ ತೆಗೆದುಕೊಂಡು ಬನ್ನಿ” ಎಂದು ತಿಳಿಸಿದ’.

‘ನಾನು, ಮಂಜು, ಆನಂದ ಅವರು ಹರ್ಷ ಜೊತೆಗಿದ್ದವು. ಅಮ್ಮ ಕ್ಯಾಂಟೀನ್ ಬಳಿಯಿಂದ ನಾವು ಗಾಡಿ ತರೋಕೆ ಎಂದು ಬಂದೆವು. ಅಷ್ಟರಲ್ಲಿ ಫೋನ್ ಬಂತು, ‘ಬ್ಯಾಟ್ ಹಿಡಿದುಕೊಂಡು ಹರ್ಷನನ್ನು ಓಡಿಸಿಕೊಂಡು ಹೋಗುತ್ತಿದ್ದಾರೆ’ ಎಂದು ತಿಳಿಸಿದರು. ಕೂಡಲೆ ನಾವು ಸ್ಥಳಕ್ಕೆ ಹೋದೆವು’

‘ನಾವು ಹೋದಾಗ ಆಸಿಫ್ ಬ್ಯಾಟ್ ಹಿಡಿದುಕೊಂಡು ಓಡಿ ಹೋಗುತ್ತಿದ್ದ’

ಇದನ್ನೂ ಓದಿ | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಮತ್ತಿಬ್ಬರು ಅರೆಸ್ಟ್

Shimoga Live Age Wise Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2022

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment