| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2020
ಆಯುಧ ಪೂಜೆ ಮತ್ತು ವಿಜಯದಶಮಿಯ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ರಸ್ತೆಗಳು, ಕಟ್ಟಡಗಳು ಜಗಮಗಗೊಳುತ್ತಿವೆ.
VIDEO REPORT
ಶಿವಮೊಗ್ಗ ಡಿಸಿ ಕಚೇರಿ, ಮಹಾನಗರ ಪಾಲಿಕೆ ಕಟ್ಟಡ, ಶಿವಪ್ಪನಾಯಕನ ಅರಮನೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದು ಜನರ ಕಣ್ಸೆಳೆಯುತ್ತಿವೆ.
ಪ್ರಮುಖ ರೋಡುಗಳಾದ ಸವಳಂಗ ರಸ್ತೆಯ ಸ್ವಲ್ಪ ಭಾಗ, ಬಿ.ಹೆಚ್.ರಸ್ತೆ, ಅಮೀರ್ ಅಹಮದ್ ಸರ್ಕಲ್, ಶಿವಪ್ಪನಾಯಕ ಪ್ರತಿಮೆ, ಗಾಂಧಿ ಬಜಾರ್, ಕೋಟೆ ರಸ್ತೆಯ ಉದ್ದಕ್ಕೂ ದೀಪಾಲಂಕಾರ ಮಾಡಲಾಗಿದೆ. ರಾತ್ರಿ ವೇಳೆ ದೀಪಾಲಂಕಾರದಿಂದ ರಸ್ತೆಗಳು ಕಂಗೊಳಿಸುತ್ತಿವೆ.

ದಸರಾ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಅಕ್ಟೋಬರ್ 26ರವರೆಗೆ ನಗರದಾದ್ಯಂತ ದೀಪಾಲಂಕಾರ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()