ಕೆಲಸದಲ್ಲಿ ವಿಳಂಬ, ನಿರ್ಲಕ್ಷ್ಯ, ಅಧಿಕಾರಿಗಳ ವಿರುದ್ಧ ದೂರು ನೀಡಲು ಲೋಕಾಯುಕ್ತದಿಂದ ಕುಂದು ಕೊರತೆ ಸಭೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | LOKAYUKTHA | 4 ಜೂನ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಂದು, ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

Shimoga Nanjappa Hospital

ಯಾವ್ಯಾವ ದಿನಾಂಕದಲ್ಲಿ ಎಲ್ಲೆಲ್ಲಿ ಸಭೆ?

ಜೂನ್ 6ರಂದು ಭದ್ರಾವತಿಯ ಮಿಲಿಟರಿ ಕ್ಯಾಂಪ್‍ನಲ್ಲಿರುವ ಪ್ರವಾಸಿ ಮಂದಿರದಲ್ಲಿ, ಜೂ.14ರಂದು ಸಾಗರ ಪ್ರವಾಸಿ ಮಂದಿರದಲ್ಲಿ, ಜೂ.16 ರಂದು ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ, ಜೂ.21 ರಂದು ಸೊರಬ ಪ್ರವಾಸಿ ಮಂದಿರದಲ್ಲಿ, ಜೂ.22 ರಂದು ಹೊಸನಗರದ ಪ್ರವಾಸಿ ಮಂದಿರದಲ್ಲಿ ಹಾಗೂ ಜೂ.28 ರಂದು ಶಿಕಾರಿಪುರ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಭೆ ನಡೆಯಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment