ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021
ಕೊರೋನಾ ಸಂದರ್ಭದಲ್ಲಿ ಮುಚ್ಚಿದ್ದ ಅಂಗನವಾಡಿ ಕೇಂದ್ರಗಳನ್ನು ಪುನರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಸುಪೋಷನ್ ಅರಿವು ಕಾರ್ಯಕ್ರಮದಡಿ ಮಕ್ಕಳ ನಡಿಗೆ ಅಂಗನವಾಡಿ ಕಡೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯ ರೇಖಾ ರಂಗನಾಥ್ ಅವರು ಇವತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬಳಿಕ ಮಾತನಾಡಿದ ರೇಖಾ ರಂಗನಾಥ್, ಸರ್ಕಾರದ ಆದೇಶದಂತೆ ಅಂಗನವಾಡಿ ಕೇಂದ್ರಗಳು ಪುನಾರಂಭವಾಗಿದೆ. ಪ್ರತಿದಿನ ಐದು ಮಕ್ಕಳಂತೆ ಹಾಗೂ ಮಕ್ಕಳ ಪೋಷಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ವಿಜಯಾ, ಸುಷ್ಮಾ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೂಪ ಹಾಗೂ ಅಂಗನವಾಡಿ ಕಾರ್ಯಕರ್ತೆ ಶಾಂತಾ, ಸಮಾಧಾನ ಸಹಾಯಕಿ ಗೌರಮ್ಮ ಮತ್ತು ಪೋಷಕರಾದ ಪ್ರಕಾಶ್ ನರಸಿಂಹ ಮಕ್ಕಳು ತಾಯಂದಿರು ಹಾಜರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]