ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 3 AUGUST 2023

SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ

ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, 2 ಇಂಚು ಕಪ್ಪು ಬಿಳಿ ಮಿಶ್ರಿತ ಕೂದಲು, 1 ಇಂಚು ಉದ್ದ ಗಡ್ಡ ಮೀಸೆ ಇದೆ. ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡೊಪೇಟೆ ಪೊಲೀಸ್ ಠಾಣೆ ಸಂಖ್ಯೆ: 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

PARISHRAMA neet academy

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment