ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 3 AUGUST 2023
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ
ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, 2 ಇಂಚು ಕಪ್ಪು ಬಿಳಿ ಮಿಶ್ರಿತ ಕೂದಲು, 1 ಇಂಚು ಉದ್ದ ಗಡ್ಡ ಮೀಸೆ ಇದೆ. ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡೊಪೇಟೆ ಪೊಲೀಸ್ ಠಾಣೆ ಸಂಖ್ಯೆ: 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
.jpeg)
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





