SHIVAMOGGA LIVE NEWS | 3 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ವಿದ್ಯಾನಗರದ ಮಹಾದೇವಿ ಟಾಕೀಸ್ ನಿಲ್ದಾಣದಲ್ಲಿ ರೈಲಿಗೆ (TRAIN) ಸಿಲುಕಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಗುರುಪುರದ ನಿವಾಸಿ ಎಸ್.ರುದ್ರಪ್ಪ (68) ಮೃತರು. ಮಹಾದೇವಿ ಟಾಕೀಸ್ ಹಿಂಭಾಗದ ರೈಲ್ವೆ ಹಳಿ ಅಕ್ಕಪಕ್ಕದಲ್ಲಿದ್ದ ಸೌದೆ ತರಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಮೇಲ್ಸೇತುವೆ ಸಮೀಪ ರೈಲ್ವೆ ಹಳಿ ಬಳಿ ತೆರಳುತ್ತಿದ್ದಾಗ ಮೈಸೂರು-ತಾಳಗುಪ್ಪ ರೈಲು ಡಿಕ್ಕಿ ಹೊಡೆದಿದೆ. ರುದ್ರಪ್ಪ ಅವರು ಕಿವುಡು ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






