ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಉದ್ಯಮಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಇಂದು ನಡೆಯಿತು. ಮಧ್ಯಾಹ್ನದ ವೇಳೆಗೆ ವಿಜಯನಗರದ ಮನೆಯಿಂದ ಆರಂಭವಾದ ಮೆರವಣಿಗೆ (Procession) ರೋಟರಿ ಚಿತಾಗಾರದವರೆಗೆ ನಡೆಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು

ಮಧ್ಯಾಹ್ನ 12.40ರ ಹೊತ್ತಿಗೆ ವಿಜಯನಗರ ಮನೆ ಮುಂಭಾಗದಿಂದ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಯಿತು. ತೆರೆದ ವಾಹನದಲ್ಲಿ ಪಾರ್ಥೀವ ಶರೀರವನ್ನು ಇರಿಸಿ ಮೆರವಣಿಗೆ (Procession) ನಡೆಸಲಾಯಿತು.

ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

ವಿಜಯನಗರದಿಂದ ಆಯನೂರು ಗೇಟ್‌ ಸರ್ಕಲ್‌, ಐ.ಬಿ.ಸರ್ಕಲ್‌, ಕುವೆಂಪು ರಸ್ತೆ, ಜೈಲ್‌ ಸರ್ಕಲ್‌, ದುರ್ಗಿಗುಡಿ ಮುಖ್ಯರಸ್ತೆ, ಗೋಪಿ ವೃತ್ತ, ನೆಹರು ರಸ್ತೆ ಮೂಲಕ ಬಿ.ಹೆಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ಪಾರ್ಥೀವ ಶರೀರ ತಲುಪಿತು.

ಸಾರ್ವಜನಿಕರಿಂದ ಅಂತಿಮ ದರ್ಶನ

ಪಾರ್ಥೀವ ಶರೀರದ ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕು ಜನರು ರಸ್ತೆಯ ಇಕ್ಕೆಲದಲ್ಲಿ ನಿಂತು ಅಂತಿಮ ದರ್ಶನ ಪಡೆದರು. ಹೂವು, ಹಾರ ಅರ್ಪಿಸಿ ನಮನ ಸಲ್ಲಿಸಿದರು. ಇನ್ನು, ಮಾರ್ಗದುದ್ದಕ್ಕು ಮಂಜುನಾಥ್‌ ರಾವ್‌ ಪರವಾಗಿ, ಪಾಕಿಸ್ತಾನ ಮತ್ತು ಉಗ್ರಗಾಮಿಗಳ ವಿರುದ್ಧ ಘೋಷಣೆ ಕೂಗಲಾಯಿತು.

ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಹೊತ್ತು ಸಾಗಿದ ವಾಹನ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಹೊತ್ತು ಸಾಗಿದ ವಾಹನ.
ಪಾರ್ಥೀವ ಶರೀರದ ಮೆರವಣಿಗೆ ವೇಳೆ ಮೊಳಗಿದ ಘೋಷಣೆ.
ಪಾರ್ಥೀವ ಶರೀರದ ಮೆರವಣಿಗೆ ವೇಳೆ ಮೊಳಗಿದ ಘೋಷಣೆ.
ಮಂಜುನಾಥ ರಾವ್‌ ಅಂತಿಮ ಯಾತ್ರೆ ಸಂದರ್ಭ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮಂಜುನಾಥ ರಾವ್‌ ಅಂತಿಮ ಯಾತ್ರೆ ಸಂದರ್ಭ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಗೋಪಿ ವೃತ್ತದಲ್ಲಿ ಉಗ್ರರನ್ನು ಗಲ್ಲಿಗೇರಿಸುವ ಅಣಕು ಪ್ರದರ್ಶನ
ಗೋಪಿ ವೃತ್ತದಲ್ಲಿ ಉಗ್ರರನ್ನು ಗಲ್ಲಿಗೇರಿಸುವ ಅಣಕು ಪ್ರದರ್ಶನ
ಮಂಜುನಾಥ ರಾವ್‌ ಅಂತಿಮ ಯಾತ್ರೆ ವೇಳೆ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು.
ಮಂಜುನಾಥ ರಾವ್‌ ಅಂತಿಮ ಯಾತ್ರೆ ವೇಳೆ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು.
ನೆಹರು ರಸ್ತೆಯಲ್ಲಿ ಅಂತಿಮ ಯಾತ್ರೆ
ನೆಹರು ರಸ್ತೆಯಲ್ಲಿ ಅಂತಿಮ ಯಾತ್ರೆ.
ಮಂಜುನಾಥ ರಾವ್‌ ಪಾರ್ಥೀವ ಶರೀರ
ಮಂಜುನಾಥ ರಾವ್‌ ಪಾರ್ಥೀವ ಶರೀರ
ರಸ್ತೆ ಬಿದಿ ನಿಂತಿದ್ದ ಜನರು
ರಸ್ತೆ ಬಿದಿ ನಿಂತಿದ್ದ ಜನರು
ಸಿಟಿ ಸೆಂಟರ್‌ ಮಾಲ್‌ ಆವರಣದಲ್ಲಿ ನಿಂತು ಮಂಜುನಾಥ ರಾವ್‌ ಅಂತಿಮ ಯಾತ್ರೆ ವೀಕ್ಷಿಸಿದ ಜನರು.
ಸಿಟಿ ಸೆಂಟರ್‌ ಮಾಲ್‌ ಆವರಣದಲ್ಲಿ ನಿಂತು ಮಂಜುನಾಥ ರಾವ್‌ ಅಂತಿಮ ಯಾತ್ರೆ ವೀಕ್ಷಿಸಿದ ಜನರು.
ಸಿಟಿ ಸೆಂಟರ್‌ ಮಾಲ್‌ ಸಿಬ್ಬಂದಿಯಿಂದ ಅಂತಿಮ ನಮನ. ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಹಾರ ಹಾಕಿ ಗೌರವ.
ಸಿಟಿ ಸೆಂಟರ್‌ ಮಾಲ್‌ ಸಿಬ್ಬಂದಿಯಿಂದ ಅಂತಿಮ ನಮನ. ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಹಾರ ಹಾಕಿ ಗೌರವ.
ಎ.ಎ.ವೃತ್ತದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
ಎ.ಎ.ವೃತ್ತದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಕೆ.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಕೆ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment