ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 24 JULY 2023

SHIMOGA : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ಹೊಳೆಗೆ ಹರಿಸಲಾಗುತ್ತಿದೆ. (Mantapa Drowned)

Mantapa-Drowned-in-Tunga-River-people-on-Tunga-Bridge

ಮಧ್ಯಾಹ್ನದ ಹೊತ್ತಿಗೆ ತುಂಗಾ ಜಲಾಶಯದಿಂದ 67 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿತ್ತು. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ.

ಮುಳುಗಿದ ಮಂಟಪ

ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ. ಬೆಳಗ್ಗೆ ಮಂಟಪ ಮುಳುಗಿದ (Mantapa Drowned) ವಿಚಾರ ತಿಳಿಯುತ್ತಿದ್ದಂತೆ ಜನರು ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಂಡರು. ಮೊಬೈಲ್‌ಗಳಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿಪಟ್ಟರು.

ಇದನ್ನೂ ಓದಿ – ಅಡಿಕೆ ರೇಟ್‌ | 24 ಜುಲೈ 2023 | ಶಿವಮೊಗ್ಗ, ಸಾಗರ ಸೇರಿದಂತೆ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಮೈದುಂಬಿದ ತುಂಗೆ ನೋಡಲು ಜನ

ಪ್ರತಿ ಬಾರಿ ಮಂಟಪ ಮುಳುಗಿದಾಗ ಜನರು ಸಮೀಪಕ್ಕೆ ತೆರಳಿ ಮಂಟಪವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಬಾರಿ ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮಂಟಪಕ್ಕೆ ಹೋಗುವ ಎಲ್ಲ ಮಾರ್ಗದಲ್ಲಿಯು ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. ಹಾಗಾಗಿ ಜನರು ತುಂಗಾ ನದಿ ಸೇತುವೆ ಮೇಲೆ ನಿಂತು ಮೈದುಂಬಿದ ತುಂಗೆ ಮತ್ತು ಮಂಟಪ ಮುಳುಗಿರುವುದನ್ನು ವೀಕ್ಷಿಸಬೇಕಾಗಿದೆ. ಕುಟುಂಬ ಸಹಿತ, ಸ್ನೇಹಿತರ ಜೊತೆಗೆ ಬಂದು ತುಂಗಾ ನದಿಯನ್ನು ವೀಕ್ಷಿಸುತ್ತಿದ್ದಾರೆ.

ತೀರ್ಥಹಳ್ಳಿ, ಚಿಕ್ಕಮಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.

Parishrama NEET Academy - Pradeep Eshwar

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 24, 2023

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

Leave a Comment