ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 OCTOBER 2023
SHIMOGA : ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ (Martyrs Day) ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಮೃತ ಕಳಶ ಹಿಡಿದು ಮೆರವಣಿಗೆ ಮಾಡಿದ ಸಂಸದ, ಏನಿದು ಕಳಶ?
ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಲೋಕಂಡೆ ಸ್ನೇಹಲ್ ಸುಧಾಕರ್, ಡಿಸಿಎಫ್ ಶಿವಶಂಕರ್ ಅವರು ಪುಷ್ಪಗುಚ್ಛ ಇರಿಸ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಮರ್ಪಿಸಿದರು.
ಹುತಾತ್ಮ ದಿನಾಚರಣೆಯ ಪೋಟೋಗಳು ಇಲ್ಲಿವೆ









LATEST NEWS
- ಸೊರಬದಲ್ಲಿ ಕೃಷಿ ಭವನಕ್ಕೆ ಭೂಮಿ ಪೂಜೆ, ಏನಂದ್ರು ಮಿನಿಸ್ಟರ್?

- ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ 26 ವರ್ಷದ ಯುವಕ ಶವವಾಗಿ ಪತ್ತೆ

- ಶಿವಮೊಗ್ಗದಲ್ಲಿ ಏಪ್ರಿಲ್ 13ಕ್ಕೆ ಸಾರ್ಥಕ ಬಿಡುಗಡೆ, ಯಾರೆಲ್ಲ ಭಾಗವಹಿಸಲಿದ್ದಾರೆ?

- IPL ಟಿಕೆಟ್ ವಿಚಾರ, ಸಭಾಧ್ಯಕ್ಷರಿಗೆ ಪತ್ರ ಬರೆದ ಶಿವಮೊಗ್ಗ MLA, ಏನಿದೆ ಪತ್ರದಲ್ಲಿ?

- ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

About The Editor
ನಿತಿನ್ ಆರ್.ಕೈದೊಟ್ಲು












