ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
SHIMOGA : ಶ್ರೀ ರಾಮನವಮಿ ಮತ್ತು ಮಹಾವೀರ ಜಯಂತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಏ.17ರಂದು ಶ್ರೀರಾಮ ನವಮಿ, ಏ.21ರಂದು ಮಹಾವೀರ ಜಯಂತಿ ಇದೆ. ಈ ದಿನಗಳು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡುವಂತ್ತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ಲಂಚದ ಹಣದೊಂದಿಗೆ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






