ಶಿವಮೊಗ್ಗ: ರಾಜ್ಯ ಸರ್ಕಾರದ 2025ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ (Award) ಪ್ರಕಟವಾಗಿದ್ದು ಶಿವಮೊಗ್ಗದ ಹಿರಿಯ ಪತ್ರಕರ್ತ ಆರ್ .ಪಿ.ಭರತ್ ರಾಜ್ ಸಿಂಗ್ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ.ಎಸ್.ಪೂರ್ಣಾನಂದ ಅವರಿಗೆ ಪ್ರಶಸ್ತಿ ಲಭಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?
ಆರ್.ಪಿ.ಭರತ್ರಾಜ್ ಸಿಂಗ್ ಮೂರು ದಶಕಗಳಿಗೂ ಹೆಚ್ಚು ಅವಧಿಯಿಂದ ಪತ್ರಿಕೋದ್ಯಮದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರೊ. ಡಿ.ಎಸ್.ಪೂರ್ಣಾನಂದ ಮಂಗಳೂರು ವಿಶ್ವವಿದ್ಯಾಲಯದ ಮತ್ತು ಕುವೆಂಪು ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿ, ಮುಖಸ್ಥರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.

LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





