
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ವಿರೋಧ ಮತ್ತು ಉತ್ತರ ಪ್ರದೇಶದ ಇಂಧನ ಇಲಾಖೆ ನೌಕರರ ಪ್ರತಿಭೆಟನೆಗೆ ಬೆಂಬಲ ಸೂಚಿಸಿ ಶಿವಮೊಗ್ಗ KPTCL ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಕೇಂದ್ರ ರೈಲ್ವೆ ನಿಲ್ದಾಣ ಬಳಿಯ ಮೆಸ್ಕಾಂ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಖಾಸಗೀಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಬ್ಬಂದಿ, ವಿದ್ಯತ್ ಬಿಲ್ ವಿರುದ್ಧ ಘೋಷಣೆ ಕೂಗಿದರು.
ಹತ್ತು ನಿಮಿಷದ ಸಾಂಕೇತಿಕ ಪ್ರತಿಭಟನೆ
ವಿದ್ಯುತ್ ಬಿಲ್ ವಿರೋಧಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು. ಕೆಲಸ ಆರಂಭಕ್ಕೂ ಮುನ್ನ ಮೆಸ್ಕಾಂನ ಎಲ್ಲಾ ಸಿಬ್ಬಂದಿಗಳು ಹತ್ತು ನಿಮಿಷ ಪ್ರತಿಭಟನೆ ನಡೆಸಿದರು. ಬಳಿಕ ಎಲ್ಲರೂ ಕೆಲಸಕ್ಕೆ ಹಾಜರಾದರು.

ಸಂಘಟನಾ ಕಾರ್ಯದರ್ಶಿ ಎಸ್.ಪಿ.ಮೋಹನ್ ಕುಮಾರ್, ಅಧೀಕ್ಷಕ ಎಂಜಿನಿಯರುಗಳಾದ ಶಶಿಧರ್, ವೆಂಕಟೇಶ್ ಪ್ರಸಾದ್, ಕಾರ್ಯನಿರ್ವಾಹಕ ಎಂಜಿನಿಯರ್ ವೀರೇಂದ್ರ, ಪ್ರಮುಖರಾದ ಯೋಗೇಶ್, ವಂಸತಕುಮಾರ್, ಅಣ್ಣಪ್ಪ ಸೇರಿದಂತೆ ಹಲವು ನೌಕರರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

About The Editor
ನಿತಿನ್ ಆರ್.ಕೈದೊಟ್ಲು






