| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮರುದಿನವೇ ಮಧ್ಯವರ್ತಿಗಳು ಅರ್ಜಿ ಸಲ್ಲಿಸುವ ನೆಪದಲ್ಲಿ ಆಟೋ ಚಾಲಕರಿಂದ ಹಣ ಕೀಳುತ್ತಿದ್ದಾರೆ ಎಂದು ಸ್ಮಾರ್ಟ್ ಸಿಟಿ ಆಟೋ ಚಾಲಕರ ಸಂಘದ ಅಧ್ಯಕ್ಷ ಡಿ.ಕೃಷ್ಣಪ್ಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸಬೇಕೆಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದು, ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರ ಅರ್ಜಿ ಸಲ್ಲಿಸುವಂತೆ ಆಟೋ ಚಾಲಕರಲ್ಲಿ ಮನವಿ ಮಾಡಿದರು.

ಲಾಕ್ಡೌನ್ನಿಂದಾಗಿ ಆಟೋ ಚಾಲಕರು ಹಸಿವನ್ನು ನೀಗಿಸುವ ದೃಷ್ಠಿಯಿಂದ ಮುಖ್ಯ ಮಂತ್ರಿಗಳು ಪರಿಹಾರವನ್ನು ಘೋಷಿಸಿದ್ದು, ಪ್ರತಿಯೊಬ್ಬ ಆಟೋ ಚಾಲಕರನ್ನು ಗುರುತಿಸಿ ಪರಿಹಾರ ತಲುಪಿಸುವ ಕಾರ್ಯವಾಗಬೇಕು ಹಾಗೂ ಯಾವುದೇ ಆಟೋ ಚಾಲಕರನ್ನು ಕೈ ಬಿಡದೇ ನಿರ್ಲಕ್ಷಿಸಬಾರದು ಎಂದರು.
ಕರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಗರದ ಅಭಿನಂದಿಸಿದರು.
ಕೆ.ಎಸ್.ಚಿದಾನಂದ, ಪಂಚಾಕ್ಷರಿ, ಭೋಜರಾಜ್, ದಯಾನಂದ್, ಮಂಜುನಾಥ್, ರಾಜು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()