ನಾಳೆಯಿಂದ ನಂದಿನಿ ಹಾಲಿನ ದರ ಹೆಚ್ಚಳ, ಹಾಲು ಉತ್ಪಾದಕರಿಗೆ ಸಿಗಲಿದೆ ಲಾಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 JULY 2023

SHIMOGA : ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು (Milk Rate) 3 ರೂ. ಏರಿಕೆ ಮಾಡಲಾಗುತ್ತಿದೆ. ಪರಿಷ್ಕೃತ ದರ ಆ.1ರಿಂದ ಜಾರಿಗೆ ಬರಲಿದೆ‌. ಹೆಚ್ಚುವರಿ ದರವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಎನ್.ಹೆಚ್.ಶ್ರೀಪಾದರಾವ್ ತಿಳಿಸಿದರು‌.

Shimul President Shreepadarao in a press meet

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಪಾದರಾವ್, ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರವನ್ನು 3 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಪರಿಷ್ಕೃತ ಹೆಚ್ಚುವರಿ ದರವನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸುವಂತೆ ತಿಳಿಸಲಾಗಿದೆ ಎಂದರು.

ಇದನ್ನೂ ಓದಿ – ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

ರೈತರಿಗೆ ಪ್ರತಿ ಲೀಟರ್‌ಗೆ ಎಷ್ಟು ಮೊತ್ತ ಸಿಗಲಿದೆ?

ಹಾಲು ಉತ್ಪಾದಕ ಸಂಘಗಳಿಗೆ ಶಿವಮೊಗ್ಗ ಹಾಲು ಒಕ್ಕೂಟದಿಂದ ಈವರೆಗು 33.71 ರೂ. ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ 31.85 ರೂ. ಒದಗಿಸಲಾಗುತ್ತಿದೆ. ದರ ಹೆಚ್ಚಳದಿಂದಾಗಿ ಇನ್ಮುಂದೆ ಸಂಘಗಳಿಗೆ 36.83 ರೂ. ಸಿಗಲಿದೆ. ಹಾಲು ಉತ್ಪಾದಕರಿಗೆ 34.97 ರೂ. ನೀಡಲಾಗುತ್ತದೆ ಎಂದು ಶ್ರೀಪಾದರಾವ್ ತಿಳಿಸಿದರು.

ಅತಿ ಹೆಚ್ಚು ಹಾಲು ಉತ್ಪಾದನೆ ಆಗುವ ಆರು ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೆ ಅತಿ ಕಡಿಮೆ ದರ ಇದೆ ಎಂದು ತಿಳಿಸಿದರು‌.

Parishrama NEET Academy

ಸುದ್ದಿಗೋಷ್ಠಿಯಲ್ಲಿ ಹಾಲು ಒಕ್ಕೂಟದ ಉಪಾಧ್ಯಕ್ಷ ಹೆಚ್‌.ಕೆ.ಬಸಪ್ಪ, ವ್ಯವಸ್ಥಾಪಕ ನಿರ್ದೇಶಕ ಎಸ್‌.ಜಿ.ಶೇಖರ್, ನಿರ್ದೇಶಕರಾದ ವೀರಭದ್ರಬಾಬು, ಡಿ.ಆನಂದ, ವಿದ್ಯಾಧರ, ಜಗದೀಶಪ್ಪ ಬಣಕಾರ, ಟಿ.ಶಿವಶಂಕರಪ್ಪ, ತಿಪ್ಪೇಸ್ವಾಮಿ, ದಿನೇಶ್, ಬಸವರಾಜಪ್ಪ, ತಾರಾನಾಥ, ಸೋಮಶೇಖರಪ್ಪ, ಯಶವಂತರಾಜು ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment