ಶಿವಮೊಗ್ಗದಲ್ಲಿ ಮಿನಿಸ್ಟರ್‌ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS

ಅಲ್ಲಮಪ್ರಭು ಕ್ಷೇತ್ರ ಅಭಿವೃದ್ಧಿ

ಮಧು ಬಂಗಾರಪ್ಪ : ಜಿಲ್ಲೆಯಲ್ಲಿ ಕೆಲವರು ವೈಯಕ್ತಿಕವಾಗಿ ಅಭಿವೃದ್ಧಿ ಆಗಿದ್ದಾರೆ. ಆದರೆ ಶಿಕಾರಿಪುರದ ಬಳ್ಳಿಗಾವಿಯಂತಹ ಧಾರ್ಮಿಕ ಕ್ಷೇತ್ರ ಯಾಕೆ ಅಭಿವೃದ್ಧಿಯಾಗಿಲ್ಲ ಅನ್ನುವುದು ಯಕ್ಷ ಪ್ರಶ್ನೆ. ಅಲ್ಲಮಪ್ರಭು ಹೆಸರಿನಲ್ಲಿ ಅಲ್ಲ, ಅಮ್ಮ, ಪ್ರಭು ಎಂದು ಮೂರು ಧರ್ಮಗಳು ಸೇರಿವೆ. ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಸ್ಪಷ್ಟ ರೂಪುರೇಷ ಸಿದ್ಧಪಡಿಸುತ್ತೇವೆ.

madhu bangarappa vs by raghavendra

ಬಿ.ವೈ.ರಾಘವೇಂದ್ರ : ಬಳ್ಳಿಗಾವಿಯ ಅಲ್ಲಮಪ್ರಭು ಜನ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ ಕಂಡು ನೋವಾಗಿದೆ ಎಂದಿದ್ದಾರೆ. ಸೊರಬ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿ ಅದೇ ರಸ್ತೆಯಲ್ಲಿ ಸಾಗುವಾಗ ಅವರಿಗೆ ನೋವಾಗಿರಲಿಲ್ಲವೆ. ಪುರಾತತ್ವ ಇಲಾಖೆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. 3 ಕೋಟಿ ರೂ. ಅನುದಾನ ಕೊಡಿಸಿದ್ದೇನೆ. ಮೊದಲ ಕಂತಿನ 50 ಲಕ್ಷ ರೂ. ಹಣ ವಿರಕ್ತಮಠಕ್ಕೆ ಜಮೆಯಾಗಿದೆ. ಎರಡನೇ ಕಂತಿನ ಹಣ ಬಿಡುಗಡೆ ವೇಳೆ ಕಾಂಗ್ರೆಸ್‌ ತಡೆ ಹಾಕಿದೆ. ಬಿಡುಗಡೆಯಾದ ಅನುದಾನ ಹಿಂತಿರುಗಿಸುವಂತೆ ಸೂಚಿಸಿದೆ.

ಇನ್ನಷ್ಟು ಓದಲು NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2024

Leave a Comment