ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 31 ಡಿಸೆಂಬರ್ 2019
ಸಾಗರ ತಾಲೂಕಿನ ಆನಂದಪುರದ ಕೆರೆ ಏರಿ ಮೇಲೆ ಮಿಥುನ ಶಿಲ್ಪಗಳು ಪತ್ತೆಯಾಗಿವೆ. ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆ ಅಧಿಕಾರಿಗಳು, ಈ ಶಿಲ್ಪಗಳನ್ನು ಶಿವಪ್ಪನಾಯಕನ ಕೋಟೆ ಆವರಣಕ್ಕೆ ತಂದಿರಿಸಿವೆ.
ಮಿಥುನ ಶಿಲ್ಪಗಳು ಶಿವಮೊಗ್ಗದಲ್ಲಿ ಅತ್ಯಂತ ಅಪರೂಪ. ಫಲವತ್ತತೆಯ ಸಂಕೇತವಾಗಿರುವ ಈ ಶಿಲ್ಪಗಳು, ಕೆರೆಗಳ ಬಳಿಯಲ್ಲಿ ಅತಿ ಹೆಚ್ಚಾಗಲಿ ಸಿಗಲಿವೆ ಅನ್ನುತ್ತಾರೆ ಸಹಾಯಕ ನಿರ್ದೇಶಕ ಶೇಜೇಶ್ವರ.
ಶಿವಪ್ಪನಾಯಕ ಅರಮನೆ ಆವರಣದಲ್ಲಿ ಶಿಲ್ಪಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಅಲ್ಲಿಯೇ ಇರಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






