SHIVAMOGGA LIVE NEWS | 11 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಚುನಾವಣೆ ಮೊದಲು ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಈಗ ನಿಬಂಧನೆಗಳನ್ನು ವಿಧಿಸಿದೆ. ಅದರಂತೆ ಯಾರಿಗು ಯೋಜನೆಯ ಲಾಭ ದೊರೆಯುವುದಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿಕೃಷ್ಣ, ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಈಗ ಪದವಿ ಪಡೆದು 6 ತಿಂಗಳು ಕಳೆದಿರಬೇಕು ಎಂಬ ಮಾನದಂಡ ವಿಧಿಸಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಕಳೆದ ಅಕ್ಟೋಬರ್ ತಿಂಗಳಲ್ಲಿ ಫಲಿತಾಂಶ ಪ್ರಕಟಿಸಿದೆ. ಈ ವಿವಿ ವ್ಯಾಪ್ತಿಯ ಯುವಕರು ಯುವನಿಧಿ ಯೋಜನೆ ಲಾಭ ಪಡೆಯಲು ಇನ್ನೂ ಮೂರು ತಿಂಗಳು ಕಾಯಬೇಕಾಗುತ್ತದೆ ಎಂದು ಟೀಕಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಜೈಲ್ ಸರ್ಕಲ್ನಿಂದ ಗೋಪಿ ಸರ್ಕಲ್ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್ಗಳು
ಪ್ರಮುಖರಾದ ಸುಹಾಸ್ ಶಾಸ್ತ್ರಿ, ಗಣೇಶ್, ಸಂಗಯ್ಯ, ರಾಹುಲ್ ಬಿದರೆ ಸುದ್ದಿಗೋಷ್ಠಿಯಲ್ಲಿದ್ದರು.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






