ಶರಾವತಿ ಸಂತ್ರಸ್ಥರ ವಿಚಾರ, ಕಾಂಗ್ರೆಸ್‌ಗೆ 3 ಪ್ರಶ್ನೆ ಕೇಳಿದ ಸಂಸದ ರಾಘವೇಂದ್ರ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 30 NOVEMBER 2022

ಶಿವಮೊಗ್ಗ : ರಾಜಕೀಯ ಚಟಕ್ಕಾಗಿ ಶರಾವತಿ ಸಂತ್ರಸ್ಥರು, ರೈತರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು. (Questions to congress)

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ LIC-HOME-PRASHANTHರಾಘವೇಂದ್ರ ಅವರು, ಶರಾವತಿ ಸಂತ್ರಸ್ಥರ ಹೆಸರಿನಲ್ಲಿ ನಡೆದ ಸಮಾವೇಶದಲ್ಲಿ ರೈತರಿಗಿಂತಲು ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರೆ ಇದ್ದರು. ಇಷ್ಟು ವರ್ಷ ರೈತರು, ಶರಾವತಿ ಸಂತ್ರಸ್ಥರು, ಬಗರ್ ಹುಕುಂ, ಅರಣ್ಯ ಹಕ್ಕು ಕಾಯ್ದೆ ಹೆಸರಲ್ಲಿ ಮೊಸಳೆ ಕಣ್ಣೀರು ಸುರಿಸಿದ್ದಾರೆ ಎಂದು ಟೀಕಿಸಿದರು.

(Questions to congress)

ಕಾಂಗ್ರೆಸ್‌ಗೆ ಮೂರು ಪ್ರಶ್ನೆ

ಇದೆ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಸಂಸದ ರಾಘವೇಂದ್ರ ಅವರು ಮೂರು ಪ್ರಶ್ನೆ ಕೇಳಿದರು.

ಪ್ರಶ್ನೆ 1 – 1980ರಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂತು‌. ಆಗ ನಿಮ್ಮದೆ ಸರ್ಕಾರ, ನಿಮ್ಮದೆ ಮುಖ್ಯಮಂತ್ರಿ ಇದ್ದರು‌. ಕಾಯ್ದೆ ಜಾರಿಗೆ ಮೊದಲೆ ಭೂಮಿ ಹಕ್ಕು ನೀಡಬಹುದಿತ್ತು. ಆಗ ಯಾಕೆ ಸಂತ್ರಸ್ಥರಿಗೆ ಭೂಮಿ ಹಂಚಿಕೆ ಮಾಡಲಿಲ್ಲ?

https://chat.whatsapp.com/KChu2C1bGTM2v9HmZlfIkSಪ್ರಶ್ನೆ 2 – 1980 ರಿಂದ 2017ರವರೆಗೆ ನಿಮ್ಮದೆ ಸರ್ಕಾರ ಇತ್ತು. ಆಗ ಯಾಕೆ ಸಂತ್ರಸ್ಥರ ಸಮಸ್ಯೆ ಮುಕ್ತಿಗೆ ಪ್ರಯತ್ನ ಮಾಡಲಿಲ್ಲ?

ಪ್ರಶ್ನೆ 3 – ಇನ್ನು ಎಷ್ಟು ವರ್ಷ ಶರಾವತಿ ಮುಳುಗಡೆ ಸಂತ್ರಸ್ಥರು, ಬಗರ್ ಹುಕುಂ, ಅರಣ್ಯ ಹಕ್ಕು ಹೆಸರಿನಲ್ಲಿ ರಾಜಕೀಯ ಮಾಡುತ್ತೀರ?

ALSO READ – ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹಾರಕ್ಕೆ 3 ಅವಕಾಶವಿತ್ತು, ತೀರ್ಥಹಳ್ಳಿಯಲ್ಲಿ ಸಿಎಂ

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಇದ್ದರು.

Shimoga Nanjappa Hospital

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment