ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 OCTOBER 2023

SHIMOGA : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಈ ಹಿನ್ನೆಲೆ ಅ.19 ರಿಂದ ಅ.25ರವರೆಗೆ ವಿವಿಧ ನಿಲ್ದಾಣಗಳಲ್ಲಿ ರೈಲುಗಳು ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವ್ಯಾವ ರೈಲು ಎಲ್ಲೆಲ್ಲಿ ನಿಲುಗಡೆ?

ರೈಲು 1

ಮೈಸೂರು – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16225)

ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕೃಷ್ಣರಾಜಸಾಗರ: ಬೆಳಿಗ್ಗೆ 10:31/10:32 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕಲ್ಲೂರು ಎಡಹಳ್ಳಿ ಹಾಲ್ಟ್: ಬೆಳಿಗ್ಗೆ 10:36/10:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಸಾಗರಕಟ್ಟೆ: ಬೆಳಿಗ್ಗೆ 10:41/10:42 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಡೋರನಹಳ್ಳಿ: ಬೆಳಿಗ್ಗೆ 10:45/10:46 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹಂಪಾಪುರ: ಬೆಳಿಗ್ಗೆ 10:54/10:55 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಅರ್ಜುನಹಳ್ಳಿ ಹಾಲ್ಟ್: ಬೆಳಿಗ್ಗೆ 11:00 /11:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹೊಸ ಅಗ್ರಹಾರ: ಬೆಳಿಗ್ಗೆ 11:06 /11:07 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಮಾವಿನಕೆರೆ: ಮಧ್ಯಾಹ್ನ 12:03/12:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಇದನ್ನೂ ಓದಿ- ‘ಲಂಚಕ್ಕೆ ಬೇಡಿಕೆ’, ‘ಕೆಲಸ ವಿಳಂಬ’, ದೂರು ಸ್ವೀಕರಿಸಲು ಸಭೆ ಆಯೋಜಿಸಿದ ಲೋಕಾಯುಕ್ತ, ಎಲ್ಲೆಲ್ಲಿ ಯಾವಾಗ ಸಭೆ?

ರೈಲು 2

ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16226)

ಮಾವಿನಕೆರೆ: ಮಧ್ಯಾಹ್ನ 02:27/02:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹೊಸ ಅಗ್ರಹಾರ: ಮಧ್ಯಾಹ್ನ 03:25/03:26 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 03:31/03: ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹಂಪಾಪುರ: ಮಧ್ಯಾಹ್ನ 03:37/03:38 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಡೋರನಹಳ್ಳಿ: ಮಧ್ಯಾಹ್ನ 03:49/03:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಸಾಗರಕಟ್ಟೆ: ಮಧ್ಯಾಹ್ನ 03:55/03:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕಲ್ಲೂರು ಎಡಹಳ್ಳಿ ಹಾಲ್ಟ್: ಸಂಜೆ 04:00/04:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕೃಷ್ಣರಾಜಸಾಗರ: ಸಂಜೆ 04:07/04:08 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಬೆಳಗುಳ: ಸಂಜೆ 04:13/04:14 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಇದನ್ನೂ ಓದಿ- ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

ರೈಲು 3

ಮೈಸೂರು – ತಾಳಗುಪ್ಪ ಕುವೆಂಪು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16222)

ಕೃಷ್ಣರಾಜಸಾಗರ: ಮಧ್ಯಾಹ್ನ 02:17/02:18 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 02:24/02:25 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ

ಡೋರನಹಳ್ಳಿ: ಮಧ್ಯಾಹ್ನ 02:35/02:36 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹಂಪಾಪುರ: ಮಧ್ಯಾಹ್ನ 02:49/2:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 02:55/02:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಇದನ್ನೂ ಓದಿ-ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ

ರೈಲು 4

ತಾಳಗುಪ್ಪ-ಮೈಸೂರು ಕುವೆಂಪು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16221)

ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 2:03/2:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಹಂಪಾಪುರ: ಮಧ್ಯಾಹ್ನ 2:09/2:10 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಡೋರನಹಳ್ಳಿ: ಮಧ್ಯಾಹ್ನ 2:20/2:21 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 2:36/2:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ಕೃಷ್ಣರಾಜಸಾಗರ: ಮಧ್ಯಾಹ್ನ 2:43/2:44 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment