ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ವಿವಿಧೆಡೆ ಹಾಲಿನ ಪ್ಯಾಕೆಟ್‌ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಬೆಳಗಿನ ಜಾವ ಶಿಮುಲ್‌ ಸಿಬ್ಬಂದಿ ಲಾರಿಯಿಂದ ಹಾಲಿನ ಕ್ರೇಟ್‌ಗಳನ್ನು ಇಳಿಸಿ ಹೋದ ನಂತರ ಕಳ್ಳರು ಹಾಲಿನ ಪ್ಯಾಕೆಟ್‌ಗಳನ್ನು (Nandini milk) ಕದಿಯತ್ತಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸವಳಂಗ ರಸ್ತೆಯ ನಂದಿನಿ ಹಾಲಿನ ಪಾಯಿಂಟ್‌ನಲ್ಲಿ ಹಾಲಿನ ಪ್ಯಾಕೆಟ್‌ಗಳು ಕಳ್ಳತನ ಮಾಡಲಾಗಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನವರಿ 25ರ ಬೆಳಗ್ಗೆ 5.30ರ ಹೊತ್ತಿಗೆ ಹಾಲಿನ ಪ್ಯಾಕೆಟ್‌ಗಳನ್ನು ಕಳವು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್‌ ಬಸ್ಸು, ಅದೃಷ್ಟವಶಾತ್‌ ಪ್ರಯಾಣಿಕರು ಪಾರು, ಆಗಿದ್ದೇನು?

ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಬಂದ ಯುವಕನೊಬ್ಬ ಹಾಲಿನ ಕ್ರೇಟ್‌ಗಳನ್ನು ಪರಿಶೀಲನೆ ನಡೆಸುತ್ತಾನೆ. ಬಳಿಕ ಕ್ರೇಟ್‌ ಒಂದರಲ್ಲಿದ್ದ ಹಾಲಿನ ಪ್ಯಾಕೆಟ್‌ಗಳನ್ನು ಬೈಕಿನಲ್ಲಿ ಇರಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಗುರುತು ಸಿಗಬಾರದು ಎಂದ ಮುಖವನ್ನು ಮರೆಮಾಚಿಕೊಂಡು ಕೃತ್ಯ ಎಸಗಿದ್ದಾನೆ.

Nandini-Milk-Theft-at-Savalanga-road-in-Shimoga

‘ಸಿಗೋದೇ ಒಂದೆರಡು ರುಪಾಯಿʼ

ಮಿಲ್ಕ್‌ ಮಂಜು ಎಂಬುವವರಿಗೆ ಸೇರಿದ ಹಾಲಿನ ಪಾಯಿಂಟ್‌ನಲ್ಲಿ ಕಳ್ಳತನವಾಗಿದೆ. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಹಾಲಿನ ವ್ಯಾಪಾರಿ ಮಿಲ್ಕ್‌ ಮಂಜು, “ಡೈರಿಯಿಂದ ಪ್ರತಿ ಪಾಯಿಂಟ್‌ಗೆ ಬೆಳಗಿನ ಜಾವ ಹಾಲು ತಂದು ಇಳಿಸುತ್ತಾರೆ. ನಾವು ಅಲ್ಲಿಂದ ಮನೆ ಮನೆಗೆ ಹಾಲು ಹಾಕುತ್ತೇವೆ. ಒಂದು ಏರಿಯಾದಲ್ಲಿ ಹಾಲು ಹಾಕಿ ವಾಪಾಸಾಗಿ ಮತ್ತಷ್ಟು ಪ್ಯಾಕೆಟ್‌ಗಳನ್ನು ಸಂಗ್ರಹಿಸಿಕೊಂಡು ಇನ್ನೊಂದು ಏರಿಯಾಗೆ ಹೋಗುತ್ತೇವೆ. ಇಷ್ಟೆಲ್ಲ ಮಾಡಿದರು ಒಂದೆರೆಡು ರುಪಾಯಿ ಸಿಗುತ್ತದೆ. ಆದರೆ ಈ ಕಳ್ಳರು ಪ್ಯಾಕೆಟುಗಳನ್ನು ಕದ್ದು ನೂರಾರು ರುಪಾಯಿ ನಷ್ಟ ಮಾಡುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿಟಿಯ ವಿವಿಧೆಡೆ ಕಳ್ಳತನ ಶಿವಮೊಗ್ಗ ನಗರದ ವಿವಿಧೆಡೆ ಹಾಲಿನ ಪಾಯಿಂಟ್‌ಗಳಲ್ಲಿ ಇದೇ ಸ್ಥಿತಿ ಇದೆ. ಆಗಾಗ ಪ್ಯಾಕೆಟ್‌ ಹಾಲು ಕಳ್ಳತನವಾಗುತ್ತಿವೆ. ಆದರೆ ಇದಕ್ಕೆಲ್ಲ ದೂರು ಕೊಡಲು ಸಾಧ್ಯವಿಲ್ಲ ಎಂದು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಹಾಲಿನ ಪ್ಯಾಕೆಟ್‌ ಕಳ್ಳರಿಗೆ ಮೂಗುದಾರ ಹಾಕಲು ಸಾಧ್ಯವಾಗಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2026

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment