ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬದ ಸಂದರ್ಭ ಇಲ್ಲಿನ ಮೃಗಾಲಯಕ್ಕೆ ಇಂದೋರ್‌ ಮತ್ತು ಔರಂಗಾಬಾದ್‌ನಿಂದ ಪ್ರಾಣಿಗಳು (Animals) ಆಗಮಿಸಲಿವೆ.

ಮೃಗಾಲಯಕ್ಕೆ ಅಧಿಕಾರಿಗಳು ಭೇಟಿ

ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಿಇಒ ಅಮರಾಕ್ಷರ, ಇಂದೋರ್‌ ಮತ್ತು ಔರಂಗಾಬಾದ್‌ ಮೃಗಾಲಯದ ಅಧಿಕಾರಿಗಳು ಇಂದು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಪ್ರಾಣಿಗಳ ವಿನಿಮಯಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು, ಶಿವಮೊಗ್ಗ ಮೃಗಾಲಯದ ಅಧಿಕಾರಿಗಳು ಆಗಸ್ಟ್‌ ತಿಂಗಳಲ್ಲಿ ಇಂದೋರ್‌ ಮತ್ತು ಔರಂಗಾಬಾದ್‌ ಮೃಗಾಲಯಗಳಿಗೆ ಭೇಟಿ ನೀಡಿದ್ದರು.

Lion-Tiger-Safari-Tyavrekoppa-in-Shimoga.

ದಸರಾ ಹಬ್ಬಕ್ಕೆ ಹೊಸ ಪ್ರಾಣಿಗಳು

ಪ್ರಾಣಿಗಳ ವಿನಿಮಯ ಯೋಜನೆ ಅಡಿ ದಸರಾ ಹಬ್ಬದ ಸಂದರ್ಭದಲ್ಲೆ ಹೊಸ ಪ್ರಾಣಿಗಳು ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಾಧಾಮಕ್ಕೆ ಆಗಮಿಸಲಿವೆ. ಅ.2ರಂದು ಪ್ರಾಣಿಗಳು ಆಗಮಿಸುತ್ತವೆ ಎಂದು ಅಮರಾಕ್ಷರ ತಿಳಿಸಿದ್ದಾರೆ.

ಔರಂಗಾಬಾದ್‌ ಮೃಗಾಲಯದಿಂದ 1 ಗಂಡು ಬಿಳಿ ಹುಲಿ, 2 ಹೆಣ್ಣು ಬೆಂಗಾಲ್‌ ಟೈಗರ್ಸ್‌, ಇಂದೋರ್‌ ಮೃಗಾಲಯದಿಂದ ಒಂದು ಗಂಡು ಮತ್ತು ಒಂದು ಹೆಣ್ಣು ಸಿಂಹ, ಒಂದು ಗಂಡು ಬೆಂಗಾಲ್‌ ಟೈಗರ್‌ ಬರಲಿವೆ.

[su_note note_color=”#f1f1f1″ text_color=”#000000″ radius=”0″]

ನಟ ಸಚಿನ್‌ ಚಲುವರಾಯಸ್ವಾಮಿ ಅಭಿನಯದ ಕಮಲ್‌ ‍ಶ್ರೀದೇವಿ ಸಿನಿಮಾ ಟ್ರೇಲರ್‌

[su_divider top=”no” style=”dotted” divider_color=”#f1f1f1″ link_color=”#000000″ margin=”10″]

[/su_note]

ಶಿವಮೊಗ್ಗದಿಂದ ವಿನಿಮಯವಾಗಲಿವೆ ಪ್ರಾಣಿಗಳು

ಇನ್ನು, ತ್ಯಾವರೆಕೊಪ್ಪ ಮೃಗಾಲಯದಿಂದ ಸೆ.25ರಂದು ಕೆಲವು ಪ್ರಾಣಿಗಳನ್ನು ಇಂದೋರ್‌ ಮತ್ತು ಔರಂಗಾಬಾದ್‌ ಮೃಗಾಲಯಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವಾಗ?

ಔರಂಗಾಬಾದ್‌ ಮೃಗಾಲಯಕ್ಕೆ ಒಂದು ಗಂಡು ಮತ್ತು ಒಂದು ಹೆಣ್ಣು ಸಿಂಹ, ಒಂದು ಕರಡಿ, ಒಂದು ಗಂಡು ಮತ್ತು ಒಂದು ಹೆಣ್ಣು ನರಿಯನ್ನು ರವಾನಿಸಲಾಗುತ್ತಿದೆ. ಇಂದೋರ್‌ ಮೃಗಾಲಯಕ್ಕೆ ಒಂದು ಕಾಡುಕೋಣ, ಎರಡು ಗಂಡು ಮತ್ತು ಎರಡು ಹೆಣ್ಣು ಆಸ್ಟ್ರಿಚ್‌ಗಳನ್ನು ರವಾನಿಸಲಾಗುತ್ತಿದೆ ಎಂದು ಅಮರಾಕ್ಷರ ತಿಳಿಸಿದ್ದಾರೆ.  

JNNCE-Admission-Advt-scaled

news, Shivamogga, zoo, Tyavarekoppa, animal exchange, white tiger, Bengal tiger, lion, local news, tourism, Karnataka

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment