ಶಿವಮೊಗ್ಗ: ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಇವತ್ತು ಅಧಿಕಾರ ಸ್ವೀಕರಿಸಿದರು. ಇಂದು ಬೆಳಗ್ಗೆ ಪಾಲಿಕೆ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ನೂತನ ಆಯುಕ್ತ ಮಾಯಣ್ಣಗೌಡ ಅವರನ್ನು ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪ್ರಮುಖರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಶುಭಾಶಯ ತಿಳಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಮಾಯಣ್ಣಗೌಡ ಕಳೆದ ವರ್ಷ ವರ್ಗಾವಣೆಯಾಗಿದ್ದರು. ಈಗ ಪುನಃ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200