BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವರ್ಗಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾಧಿಕಾರಿ (Deputy Commissioner) ಗುರುದತ್ತ ಹೆಗಡೆ ಅವರ ವರ್ಗಾವಣೆಯಾಗಿದೆ. ಪ್ರಭು ಕವಲಿಕಟ್ಟಿ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ.

shimoga-dc-gurudatta-hegde

ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಸ್ಟೇಟ್‌ ಮೆಡಿಕಲ್‌ ಸಪ್ಲೈ ಕಾರ್ಪೊರೇಷನ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಡಿಪಿಎಆರ್‌ ಆದೇಶದಲ್ಲಿ ತಿಳಿಸಲಾಗಿದೆ.  

ಪ್ರಭು ಕವಲಕಟ್ಟಿ ಅವರು ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವರ್ಗಾವಣೆ, ಹೊಸ ಎಸ್‌ಪಿ ಯಾರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment