ಶಿವಮೊಗ್ಗದ ಹುಲಿ, ಸಿಂಹಧಾಮಕ್ಕೆ ಬನ್ನೇರುಘಟ್ಟದಿಂದ ನೂತನ ಅತಿಥಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021

ನೈಸರ್ಗಿಕ ಕಾಡು ಹೊಂದಿರುವ ಶಿವಮೊಗ್ಗ ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟ ಅಭಯಾರಣ್ಯದಿಂದ ಎರಡು ಸಿಂಹಗಳನ್ನು ಸಫಾರಿಗೆ ತರಲಾಗಿದೆ. ಇದರಿಂದ ಸಫಾರಿಯಲ್ಲಿ ಸಿಂಹಗಳ ಸಂಖ್ಯೆ ಆರಕೆ ಏರಿಕೆಯಾಗಿದೆ.

ಏಳು ವರ್ಷದ ಸುಚಿತ್ರಾ ಮತ್ತು ಯಶ್ವಂತ್ ಎಂಬ ಹೆಸರಿನ ಎರಡು ಸಿಂಹಗಳನ್ನು ಶಿವಮೊಗ್ಗಕ್ಕೆ ತರಲಾಗಿದೆ. ದೀರ್ಘಕಾಲದ ಒಡನಾಟ ಹೊಂದಿರುವುದರಿಂದ ಇವರೆಡು ಸಿಂಹಗಳನ್ನು ಒಂದೆ ಕ್ರಾಲ್‍ನಲ್ಲಿ ಇಡಲಾಗಿದೆ. ಕೆಲ ದಿನಗಳ ಬಳಿಕ ಇವುಗಳು ಸಫಾರಿಯಲ್ಲಿ ತಿರುಗಾಡಲು ಬಿಡಲಾಗುತ್ತದೆ.

ಸಂತಾನಾಭಿವೃದ್ಧಿಗೆ ಪೂರಕ

1998ರಲ್ಲಿ ಸಿಂಹಧಾಮದ ಆರಂಭದಲ್ಲಿ ಮೈಸೂರು ಮೃಗಾಲಯದಿಂದ ನಾಲ್ಕು ಸಿಂಹಗಳನ್ನು ತರಲಾಗಿತ್ತು. 2016ರಲ್ಲಿ ಮಾನಿನಿ ಎಂಬ ಸಿಂಹ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿತು. ಪ್ರಸ್ತುತ ಆರ್ಯ(12), ಮಾನ್ಯ (5), ಸುಷ್ಮಿತಾ ಮತ್ತು ಸರ್ವೇಶ್ (8) ಸಿಂಹಗಳು ಇದ್ದಾವೆ. ಈಗ ಸುಚಿತ್ರಾ ಮತ್ತು ಯಶ್ವಂತ್ ಸಿಂಹಗಳು ಬಂದಿರುವುದರಿಂದ ಸಂತಾನಾಭಿವೃದ್ಧಿಗೆ ಪೂರಕವಾಗಲಿದೆ ಅನ್ನುತ್ತಾರೆ ಅಧಿಕಾರಿಗಳು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

ಗುಜರಾತ್‍ನಿಂದ ಸಿಂಹ ತರಲು ಪ್ರಯತ್ನ

ಗುಜರಾತ್‍ನ ಗಿರ್‍ ಅರಣ್ಯದಿಂದ ಎರಡು ಸಿಂಹಗಳನ್ನು ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲು ಪ್ರಯತ್ನಿಸಲಾಯಿತು. ಅಧಿಕಾರಿಗಳು ಗಿರ್ ಅರಣ್ಯಕ್ಕೆ ತೆರಳಿ ಚರ್ಚೆ ಮಾಡಿದ್ದರು. ಪತ್ರ ವ್ಯವಹಾರವನ್ನು ನಡೆಸಲಾಯಿತು. ಆದರೆ ಗಿರ್ ಅರಣ್ಯದ ಅಧಿಕಾರಿಗಳು ವಿಶೇಷ ತಳಿಯ ಸಿಂಹಗಳು ಎಕ್ಸ್‍ಚೇಂಜ್‍ಗೆ ಬೇಕು ಎಂದು ಕೇಳಿದರು. ಆದರೆ ವಿಶೇಷ ತಳಿಗಳು ಇಲ್ಲದಿರುವುದರಿಂದ ಈ ಪ್ರಯತ್ನ ಸಾಧ್ಯವಾಗಿರಲಿಲ್ಲ.

ನೂತನ ಸಿಂಹಗಳು ಬಂದಿರುವುದರಿಂದ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಮತ್ತಷ್ಟು ಖುಷಿ ಸಿಗಲಿದೆ. ಸಿಂಹಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶವು ಲಭ್ಯವಾಲಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment