ಶಿವಮೊಗ್ಗ LIVE
ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್ಗೆ (Press Trust) ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಎನ್.ಮಂಜುನಾಥ್, ಹೊನ್ನಾಳಿ ಚಂದ್ರಶೇಖರ್ (ಉಪಾಧ್ಯಕ್ಷ), ನಾಗರಾಜ್ ನೇರಿಗೆ (ಕಾರ್ಯದರ್ಶಿ), ಸಂತೋಷ್ ಕಾಚಿನಕಟ್ಟೆ (ಸಹಕಾರ್ಯದರ್ಶಿ), ಹುಲಿಮನೆ ತಿಮ್ಮಪ್ಪ (ಖಜಾಂಚಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸರ್ವ ಟ್ರಸ್ಟಿಗಳ ಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ಅನುಮೋದನೆ ನೀಡಲಾಯಿತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಪ್ಯಾಕೇಜ್ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್ ಮಾಡ್ತಾರೆ?
ಸಭೆಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಪತ್ರಕರ್ತರಿಗೆ ಆರೋಗ್ಯ ನಿಧಿ ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಯಿತು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






