ಶಿವಮೊಗ್ಗ LIVE
ಶಿವಮೊಗ್ಗ: ನಗರದ ಗೋಪಿ ವೃತ್ತದಲ್ಲಿ ವಾಹನ ದಟ್ಟಣೆ ಮತ್ತು ಟ್ರಾಫಿಕ್ ಜಾಮ್ ನಿಭಾಯಿಸಲು ಸಂಚಾರ ಪೊಲೀಸರು ಹಲವು ಬದಲಾವಣೆ (Traffic System) ಮಾಡಿದ್ದಾರೆ. ಎಲ್ಲ ದಿಕ್ಕುಗಳಿಂದ ಬರುವ ವಾಹನಗಳಿಗೆ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಡಿವೈಡರ್ ತೆರವುಗೊಳಿಸಿ, ಗುಂಡಿ ಮುಚ್ಚಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗೋಪಿ ಸರ್ಕಲ್ನಲ್ಲಿ ಏನೇನಾಗಿದೆ? ಇಲ್ಲಿದೆ ಪಾಯಿಂಟ್ಸ್


ಇದನ್ನೂ ಓದಿ » ಭದ್ರಾವತಿಯ ಮಹಿಳೆ ಸೇರಿ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, ₹40,000 ದಂಡ, ಏನಿದು ಕೇಸ್?
4ಬಾಲರಾಜ ಅರಸ್ ರಸ್ತೆಯ ಡಿವೈಡರ್ನ ಆರಂಭದ ಭಾಗವನ್ನು ಸ್ವಲ್ಪ ತೆಗೆಯಲಾಗಿದೆ. ಇದರಿಂದ ಗುಂಡಿಯಾಗಿದ್ದ ಭಾಗವನ್ನು ಮುಚ್ಚಲಾಗಿದೆ. ಜೆಪಿಎನ್ ರಸ್ತೆ ಕಡೆಯಿಂದ ಬರುವ ವಾಹನಗಳು ಕಸ್ತೂರ ಬಾ ಕಾಲೇಜು ರಸ್ತೆಗೆ ಹೋಗಲು ಈ ಡಿವೈಡರ್ ಅಡ್ಡಿಯಾಗಿತ್ತು. ಮೂರು ದಿನದ ಹಿಂದೆ ಈ ಡಿವೈಡರ್ ತೆರವು ಮಾಡಿ, ಸಿಮೆಂಟ್ ಹಾಕಿ ಗುಂಡಿ ಮುಚ್ಚಿಸಲಾಗಿದೆ.ಸಂಚಾರ ಠಾಣೆ ಇನ್ಸ್ಪೆಕ್ಟರ ಟಿ.ವಿ.ದೇವರಾಜ್ ಅವರ ನೇತೃತ್ವದಲ್ಲಿ ಟ್ರಾಫಿಕ್ ಪೊಲೀಸರು ಗೋಪಿ ಸರ್ಕಲ್ನಲ್ಲಿ ಬದಲಾವಣೆ ತಂದಿದ್ದಾರೆ. ಸದ್ಯ ಗೋಪಿ ವೃತ್ತದಲ್ಲಿ ಈಗ ಸಂಚಾರ ದಟ್ಟಣೆ ಮತ್ತು ಗೊಂದಲಕ್ಕೆ ತೆರೆ ಬಿದ್ದಿದೆ.
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು





