ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021
ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗದಲ್ಲಿ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ದೂರದ ಊರುಗಳಿಗೆ ತೆರಳು ನಿಲ್ದಾಣದಲ್ಲಿ ಆಗಮಿಸಿರುವ ಪ್ರಯಾಣಿಕರು, ಬಸ್ಸಿಗಾಗಿ ಕಾದು ಕಾದು ಹೈರಾಣಾಗಿದ್ದಾರೆ.
ಇದನ್ನೂ ಓದಿ | KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?
ಸಾಮಾನ್ಯವಾಗಿ ರಾತ್ರಿ ವೇಳೆ ಅತಿ ಹೆಚ್ಚು ಬಸ್ಸುಗಳು ಬೆಂಗಳೂರಿಗೆ ತೆರಳುತ್ತಿದ್ದವು. ಆದರೆ ಮುಷ್ಕರದಿಂದಾಗಿ ಬಸ್ಸುಗಳ ಸಂಖ್ಯೆ ಕ್ಷೀಣಿಸಿತ್ತು. ಮೈಸೂರು, ಕನಕಪುರ, ಮಡಿಕೇರಿ, ಧರ್ಮಸ್ಥಳ ಸೇರಿದಂತೆ ಕೆಲವು ಕಡೆಗಷ್ಟೆ ಬಸ್ಸುಗಳು ಸಂಚರಿಸಿದವು.
ಪ್ರಯಾಣಿಕರ ಸಂಖ್ಯೆಯು ಕುಸಿತ
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇವತ್ತು ಪ್ರಯಾಣಿಕರ ಸಂಖ್ಯೆಯು ಕಡಿಮೆ ಇತ್ತು. ಮುಷ್ಕರದ ಮಾಹಿತಿ ಇದ್ದ ಹಿನ್ನೆಲೆ, ಪ್ರಯಾಣಿಕರು ಕೆಎಸ್ಆರ್ಟಿಸಿ ಬಸ್ ಬದಲು ಖಾಸಗಿ ಬಸ್ಗಳನ್ನು ಅವಲಂಬಿಸಿದ್ದಾರೆ. ಹಾಗಾಗಿ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.
ಹೆಲ್ಪ್ ಡೆಸ್ಕ್ ಬಳಿ ಜನವೋ ಜನ
ಕಾದು ಕಾದು ಹೈರಾಣಾದವರು, ಬಸ್ ಸಿಗಬಹುದೇನೋ ಎಂಬ ಅನುಮಾನದೊಂದಿಗೆ ನಿಲ್ದಾಣಕ್ಕೆ ಬಂದವರೆಲ್ಲ ಹೆಲ್ಪ್ ಡೆಸ್ಕ್ ಬಳಿ ಜಮಾಯಿಸಿದ್ದರು. ಬಸು ಬರಬಹುದೆ ಎಂದು ವಿಚಾರಿಸುತ್ತಿದ್ದರು.
ಇದನ್ನೂ ಓದಿ | KSRTC ಮುಷ್ಕರ, ನಾಳೆ ಎಂದಿನಂತೆ ನಡೆಯುತ್ತೆ ಪರೀಕ್ಷೆ, ಮುಂದಿನ ಪರೀಕ್ಷೆಗಳ ಬಗ್ಗೆ ಕುವೆಂಪು ವಿವಿ ನಿರ್ಧಾರವೇನು?
ಇದನ್ನೂ ಓದಿ | ಶಿವಮೊಗ್ಗದಲ್ಲೂ KSRTC ಬಸ್ ಮುಷ್ಕರ, ಕುವೆಂಪು ವಿವಿ ಪರೀಕ್ಷೆ ಕಥೆ ಏನು? ಕೋವಿಡ್ ಭೀತಿ ಮತ್ತಷ್ಟು ಹೆಚ್ಚಳ | ಇನ್ನಷ್ಟು ಸುದ್ದಿಗಳು
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200