ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಿಂದಾಗಿ ಸಾಹಿತ್ಯ ಗ್ರಾಮ ಕಳೆ ಕಟ್ಟಿದೆ. 15ನೇ ಜಿಲ್ಲಾ ಸಹಿತ್ಯ ಸಮ್ಮೇಳನದ ಮೊದಲ ದಿನ ಸಾಹಿತ್ಯ ಆಸಕ್ತರಿಂದ ಉತ್ತಮ ಸ್ಪಂದನೆ ಸಿಕ್ಕಿತ್ತು. ಆದರೆ ಸಮ್ಮೇಳನದ ಆಕರ್ಷಣೆಯಾಗಬೇಕಿದ್ದ ಪುಸ್ತಕ ಮಳಿಗೆಗಳ ಸಂಖ್ಯೆ ಮಾತ್ರ ಒಂದಕ್ಕೆ ಸೀಮಿತವಾಗಿತ್ತು.
ಖಾದಿ ಬಟ್ಟೆಗಳದ್ದೆ ಕಾರುಬಾರು
ಸಾಹಿತ್ಯ ಗ್ರಾಮದಲ್ಲಿ ಪುಸ್ತಕ ಮಳಿಗೆಗಳಿಗಿಂತಲೂ ಖಾದಿ ಬಟ್ಟೆ ಮಾರಾಟದ ಅಬ್ಬರ ಜೋರಾಗಿತ್ತು. ಮಳಿಗೆಗಳ ಮುಂದೆ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಸಮ್ಮೇಳನದ ಅಧ್ಯಕ್ಷರ ಅದ್ಧೂರಿ ಮೆರವಣಿಗೆ
ಸಾಹಿತ್ಯ ಆಸಕ್ತರನ್ನು ಸೆಳೆಯದ ಬೆರಳೆಣಿಕೆ ಪುಸ್ತಕ
ಇರುವುದು ಒಂದೆ ಪುಸ್ತಕ ಮಳಿಗೆ. ಇದು ಕೂಡ ಸಾಹಿತ್ಯ ಆಸಕ್ತರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಇಲ್ಲಿರುವ ಬೆರಳೆಣಿಕೆ ಪುಸ್ತಕಗಳು ಓದುಗರ ಆಸಕ್ತಿ ಕೆರಳಿಸದ ಹಿನ್ನೆಲೆ ಪುಸ್ತಕ ಮಳಿಗೆಗಳ ಬಳಿಗೆ ಸಾಹಿತ್ಯ ಪ್ರೇಮಿಗಳು ಸುಳಿಯಲಿಲ್ಲ.
ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆಗಳಿಗೆ ಒತ್ತು ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






