ಶಿವಮೊಗ್ಗ: ಲಾಲ್ ಬಹುದ್ದೂರು ಶಾಸ್ತ್ರಿ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ, ಟೀ ಕುಡಿಯಲು ತೆರಳಿದ್ದ ಸೆಕ್ಯೂರಿಟಿಯ ಜೀವ ಕಸಿದ ಕಾರು, ಆಗಿದ್ದೇನು?
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






