NEWS HIGHLIGHTS
ಶಿವಮೊಗ್ಗ: ಮೆಸ್ಕಾಂನಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಸ್ಥಗಿತ ಮಾಡಲಾಗುತ್ತಿದೆ. ಈ ಕಾರಣಕ್ಕೆ ಮೇ 25 ಮತ್ತು 26 ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್ ಮೊಬೈಲ್ ಸ್ವಿಚ್ ಆಫ್
