SHIMOGA, 31 JULY 2024 : ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ಚುನಾವಣೆಗೆ ಈವರೆಗೆ 14 ನಾಮಪತ್ರ (Nomination) ಸಲ್ಲಿಕೆಯಾಗಿವೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸೇರಿ 13 ಅಭ್ಯರ್ಥಿಗಳು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿಮುಲ್ ಚುನಾವಣೆಯ ರಿಟರ್ನಿಂಗ್ ಆಫೀಸರ್, ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಇವತ್ತು ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
ಶಿವಮೊಗ್ಗ ವಿಭಾಗ
| ತೀರ್ಥಹಳ್ಳಿ | ಆರ್.ಎಂ.ಮಂಜುನಾಥಗೌಡ |
| ಭದ್ರಾವತಿ | ಎಸ್.ಕುಮಾರ್ |
ಸಾಗರ ವಿಭಾಗ
| ಶಿಕಾರಿಪುರ | ಬಿ.ಡಿ.ಭೂಕಾಂತ್ |
| ಸೊರಬ | ಗಂಗಾಧರಪ್ಪ |
| ಸಾಗರ | ದಿವಾಕರ್.ಪಿ |
| ಸಾಗರ | ಹೆಚ್.ಎಂ.ರವಿಕುಮಾರ್ |
ದಾವಣಗೆರೆ ವಿಭಾಗ
| ನ್ಯಾಮತಿ | ಸುರೇಶ್.ಕೆ.ಜಿ |
| ಚನ್ನಗಿರಿ | ಹೆಚ್.ಕೆ.ಬಸಪ್ಪ |
ಚಿತ್ರದುರ್ಗ ವಿಭಾಗ
| ಹಿರಿಯೂರು | ಜಿ.ಪಿ.ಯಶವಂತರಾಜು |
| ಚಿತ್ರದುರ್ಗ | ಪಿ.ತಿಪ್ಪೇಸ್ವಾಮಿ |
| ಹೊಸದುರ್ಗ | ರಮೇಶಪ್ಪ |
| ಹೊಳಲ್ಕೆರೆ | ಜಿ.ಆರ್.ಮಂಜುನಾಥ್ |
| ಚಿತ್ರದುರ್ಗ | ಪಿ.ಎಸ್.ಗುರುಶಾಂತಪ್ಪ |
ಇದನ್ನೂ ಓದಿ ⇓
ಭದ್ರಾವತಿ ಹೊಸ ಸೇತುವೆ ಮುಳುಗಡೆ, ಬಡಾವಣೆಗಳಿಗೆ ನುಗ್ಗಿದ ಭದ್ರೆ, ಕಾಳಜಿ ಕೇಂದ್ರಗಳು ಶುರು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





