SHIVAMOGGA LIVE NEWS | 29 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳದ ಅಧಿಕಾರಿಗಳು ಅಡಿಕೆ ವ್ಯಾಪಾರ ಮಳಿಗೆಗಳು, ಗೋದಾಮುಗಳ (Godown) ಮೇಲೆ ದಿಢೀರ್ ದಾಳಿ ನಡೆಸಿ, ದಾಸ್ತಾರು ಪರಿಶೀಲಿಸಿದರು. 40 ಅಧಿಕಾರಿಗಳು ದಿಢೀರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ವಿಭಾಗ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ, ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮುಗಳಲ್ಲಿ ತಪಾಸಣೆ ನಡೆಸಿದರು. ಅಕ್ರಮ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ಸಮಾನ ಮೊತ್ತದಷ್ಟು ದಂಡ ವಿಧಿಸಲಾಗಿದೆ. ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲ ಅಡಿಕೆ ವರ್ತಕರ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ್ದ ವ್ಯಾಪಾರಿಗಳ ವಿರುದ್ಧ ಜಿಎಸ್ಟಿ ಕಾಯ್ದೆ ಅಡಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ATMನಲ್ಲಿ ಹಣ ಬಿಡಿಸುತ್ತಿದ್ದಾಗ ಒಳ ನುಗ್ಗಿದ ಯುವಕ, ದುಡ್ಡಿಗಾಗಿ ವ್ಯಕ್ತಿಯ ಅಟ್ಟಾಡಿಸಿ ಅಟ್ಯಾಕ್
ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ, ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರು, ಉಪ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






