ಹಳೆ ಶಿವಮೊಗ್ಗ ಭಾಗಕ್ಕೆ ನುಗ್ಗಿತು ತುಂಗಾ ನದಿ ನೀರು, ಜನರ ರಕ್ಷಣಾ ಕಾರ್ಯ ಶುರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021

ಜೋರು ಮಳೆ ಮತ್ತು ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಹಾಗಾಗಿ ಈ ಭಾಗದ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಹಳೆ ಶಿವಮೊಗ್ಗ ಭಾಗಕ್ಕೆ ನೀರು ನುಗ್ಗಿದೆ. ಸೀಗೆಹಟ್ಟಿ, ಕುಂಬಾರಗುಂಡಿ, ಮುರಾದ್ ನಗರದ ವಿವಿಧೆಡೆ ನೀರು ನುಗ್ಗಿದೆ. ವಿಚಾರ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ, ಮಹಾನಗರ ಪಾಲಿಕೆ ಸಿಬ್ಬಂದಿಗಳು, ಪೊಲೀಸರು, ಎನ್‍ಡಿಆರ್‍ಎಫ್‍ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಭಾಗದ ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ.

ಇತ್ತ ರಾಜೀವ್ ಗಾಂಧಿ ಬಡಾವಣೆ, ಇಮಾಂ ಬಡಾ, ಮುದಾಸಿರ್ ನಗರ, ಶಾಂತಮ್ಮ ಲೇಔಟ್‍ಗೂ ನೀರು ನುಗ್ಗಿದೆ. ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಗೆ ಬಿಟ್ಟರೆ ಈ ಭಾಗದ ಜನರ ರಕ್ಷಣ ಕಾರ್ಯ ನಡೆಸಲಾಗುತ್ತದೆ.

ರಾತ್ರಿ ವೇಳೆ ತುಂಗಾ ಜಲಾಶಯದಿಂದ ಹೆಚ್ಚಿಗೆ ನೀರು ಬಿಡುವ ಸಂಭವವಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸದ್ಯ ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಈಗ ತುಂಗಾ ಜಲಾಶಯದಿಂದ 87 ಸಾವಿರ ಕ್ಯೂಸೆಕ್‍ ನೀರನ್ನು ಹೊರ ಬಿಡಲಾಗುತ್ತಿದೆ. ರಾತ್ರಿ ವೇಳೆ ಮಳೆ ಹೆಚ್ಚಳವಾದರೆ ತುಂಗಾ ಜಲಾಶಯದಿಂದ ಹೊರ  ಹರಿವು ಹೆಚ್ಚಳವಾಗುವ ಸಂಭವವಿದೆ.

201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment