ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಅವರ ಕುಟುಂಬಕ್ಕೆ ನಟ, ನಿರ್ದೇಶಕ ಪ್ರಥಮ್ ನೆರವು ಘೋಷಿಸಿದ್ದಾರೆ. ಈ ಸಂಬಂಧ ಫೇಸ್ ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
ತಮ್ಮ Olle Hudga Pratham ಫೇಸ್ ಬುಕ್ ಖಾತೆಯ ಮೂಲಕ ನೆರವು ಪ್ರಕಟಿಸಿದ್ದಾರೆ. ಅಲ್ಲದೆ ಎಲ್ಲರು ಹರ್ಷನ ಕುಟುಂಬಕ್ಕೆ ನೆರವಾಗುವಂತೆ ಪ್ರಥಮ್ ಮನವಿ ಮಾಡಿದ್ದಾರೆ.






