ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 26 JUNE 2023
SHIMOGA : ‘ಒಂದು ಕಾನೂನಾತ್ಮ ಕೊಲೆ’ ನಾಟಕಕ್ಕೆ (Drama) ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್ ಲಭಿಸಿದೆ. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಭಾನುವಾರ ಸಂಜೆ ಶಿವಮೊಗ್ಗದ ಹೊಂಗಿರಣ ತಂಡದ ವತಿಯಿಂದ ನಾಟಕ ಆಯೋಜಿಸಲಾಗಿತ್ತು.

ಶಿವಕುಮಾರ ಮಾವಲಿ ಅವರ ರಚನೆಯ ನಾಟಕಕ್ಕೆ (Drama) ಕಾಮಿಡಿ ಕಿಲಾಡಿ (Comedy Kiladi) ಖ್ಯಾತಿಯ ಹೊಂಗಿರಣ ಚಂದ್ರು ವಿನ್ಯಾಸ, ರಂಗ ಸಂಯೋಜನೆ ಮತ್ತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗದ ಹಲವು ಹಿರಿಯ ಮತ್ತು ಕಿರಿಯ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಜೈಲ್ ಸರ್ಕಲ್ಗೆ ಹೊಸ ಲುಕ್, ಏನೇನಾಗಿದೆ ಈಗ?

ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ರಚಿಸುವ ಕೆಲವು ಜನವಿರೋಧಿ ಕಾನೂನು ಮತ್ತು ಅದರ ಪರಿಣಾಮವನ್ನು ಜನರು ಅನುಭವಿಸುವ ಪರಿಯನ್ನು ವಿಡಂಬನಾತ್ಮಕವಾಗಿ ವಿಮರ್ಶಿಸಲಾಗಿದೆ. ನಾಟಕ ವೀಕ್ಷಿಸಲು ನಗರದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ರಂಗಾಸಕ್ತರು ಆಗಮಿಸಿದ್ದರು.










LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






