ಮ್ಯಾಟ್ರಿಮೋನಿ ಆ್ಯಪ್‌ ಬಳಸುತ್ತಿದ್ದ ಉಪನ್ಯಾಸಕಿಗೆ ಇಂಗ್ಲೆಂಡ್‌ನಿಂದ ಗಿಫ್ಟ್‌, ಕಾದಿತ್ತು ಶಾಕ್‌, ಶಿವಮೊಗ್ಗದಲ್ಲಿ ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 FEBRUARY 2024

SHIMOGA : ಡಿವೋರ್ಸ್‌ ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಇಂಗ್ಲೆಂಡ್‌ನಿಂದ ಉಪನ್ಯಾಸಕಿಗೆ (ಹೆಸರು, ಊರು ಗೌಪ್ಯ) ಗಿಫ್ಟ್‌ ಕಳುಹಿಸಿರುವುದಾಗಿ ನಂಬಿಸಿ 4.05 ಲಕ್ಷ ರೂ. ವಂಚಿಸಿದ್ದಾನೆ. ಹೆಚ್ಚುವರಿ ಹಣಕ್ಕೆ ಬೇಡಿಕೆ ಬಂದಾಗ ಉಪನ್ಯಾಸಕಿಗೆ‌ ಅನುಮಾನ ಮೂಡಿದೆ.

ವಂಚನೆ ಆಗಿದ್ದು ಹೇಗೆ?

ಡಿವೋರ್ಸ್‌ ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಇಂಗ್ಲೆಂಡ್‌ನಲ್ಲಿ ವೈದ್ಯ ಎಂದು ಹೇಳಿಕೊಂಡು ಡಾ.ಶಿವ ಎಂಬಾತ ಉಪನ್ಯಾಸಕಿಗೆ ಪರಿಚಯವಾಗಿದ್ದ. ಜ.27ರಂದು ವಾಟ್ಸಪ್‌ನಲ್ಲಿ ಮೆಸೇಜ್‌, ಕಾಲ್‌ ಮಾಡಿ ಪರಸ್ಪರ ಮಾತನಾಡಿದ್ದರು. ಜ.30ರಂದು ಇಂಗ್ಲೆಂಡ್‌ನಿಂದ ಸಪ್ರೈಸ್‌ ಗಿಫ್ಟ್‌ ಕಳುಹಿಸಿರುವುದಾಗಿ ಆತ ತಿಳಿಸಿದ್ದ. ಜ.31ರಂದು ಕೊರಿಯರ್‌ ಸರ್ವಿಸ್‌ನಿಂದ ಎಂಬಂತೆ ವ್ಯಕ್ತಿಯೊಬ್ಬ ಉಪನ್ಯಾಸಕಿಗೆ ಕರೆ ಮಾಡಿದ್ದ.

ಗಿಫ್ಟ್‌ ಪಡೆಯಲು ವಿವಿಧ ಜಾರ್ಜ್‌

ಇಂಗ್ಲೆಂಡ್‌ನಿಂದ ಕೊರಿಯರ್‌ ಬಂದಿದ್ದು ಇದಕ್ಕೆ 32,700 ರೂ. ಚಾರ್ಜ್‌ ಪಾವತಿಸಬೇಕು ಎಂದು ಕೊರಿಯರ್‌ ಬಾಯ್‌ ಎಂಬಂತೆ ನಟಿಸಿ ಕರೆ ಮಾಡಿದ್ದ ವ್ಯಕ್ತಿ ತಿಳಿಸಿದ್ದ. ಅಕೌಂಟ್‌ ನಂಬರ್‌ ಕೂಡ ಕಳುಹಿಸಿದ್ದ. ಬಳಿಕ ವಿವಿಧ ಜಾರ್ಜ್‌ ಕಟ್ಟಬೇಕು ಎಂದು 98 ಸಾವಿರ ರೂ. ಮತ್ತು 2.75 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದ. ನಂತರ ಆದಾಯ ತೆರಿಗೆ ಇಲಾಖೆಗೆ ಪಾವತಿಸಲು 6.70 ಲಕ್ಷ ರೂ. ಕಳುಹಿಸಿ ಎಂದು ಉಪನ್ಯಾಸಕಿಗೆ ತಿಳಿಸಿದ್ದ. ಅನುಮಾಗೊಂಡು ಪರಿಚಿತರಲ್ಲಿ ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಉಪನ್ಯಾಸಕಿಗೆ ಅರಿವಾಗಿದೆ. ಶಿವಮೊಗ್ಗ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಗ್ಲೆಂಡ್‌ ವೈದ್ಯನ ನಾಟಕ ಇದೆ ಮೊದಲಲ್ಲ

ಇಂಗ್ಲೆಂಡ್‌ ವೈದ್ಯನ ಸೋಗಿನಲ್ಲಿ ಲಕ್ಷಾಂತರ ರೂ. ವಂಚನೆ ಮಾಡುತ್ತಿರುವುದು ಇದೆ ಮೊದಲಲ್ಲ. ಸಾಮಾಜಿಕ ಜಾಲತಾಣಗಳು, ವಿವಿಧ ಆ್ಯಪ್‌ಗಳ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಬಣ್ಣದ ಮಾತುಗಳನ್ನಾಡಿ, ಗಿಫ್ಟ್‌ ಕಳುಹಿಸುವಾಗಿ ತಿಳಿಸಲಾಗುತ್ತದೆ. ವಿಮಾನ ನಿಲ್ದಾಣದಿಂದ ಅಥವಾ ಕೊರಿಯರ್‌ ಬಾಯ್‌ ಎಂದು ಕರೆ ಮಾಡಿ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡು ವಂಚನೆ ಮಾಡಲಾಗುತ್ತಿದೆ. ಈ ಹಿಂದೆಯು ಶಿವಮೊಗ್ಗದಲ್ಲಿ ಇಂತಹ ಪ್ರಕರಣ ವರದಿಯಾಗಿತ್ತು.

ಇದನ್ನೂ ಓದಿ – ಒಂದೇ ತಿಂಗಳಲ್ಲಿ 69 ಲಕ್ಷ ವಾಟ್ಸಪ್‌ ಅಕೌಂಟ್‌ಗಳು ಬ್ಯಾನ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment