ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಗೆ ಹೃದಯಾಘಾತ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021

ಕರ್ತವ್ಯ ನಿರ್ವಹಿಸುತ್ತಿದ್ದಾಗಲೆ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಚಾರ ತಿಳಿದು ಅವರ ಕುಟುಂಬದವರು ಆಕ್ರಂದನ ಮುಗಿಲು ಮುಟ್ಟಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಪಾಲಿಕೆಯ ಜನನ – ಮರಣ ವಿಭಾಗದಲ್ಲಿ ಇನ್ಸ್’ಪೆಕ್ಟರ್ ಆಗಿದ್ದ ಮೋಹಿದ್ದೀನ್ (42) ಮೃತರು. ಕರ್ತವ್ಯದಲ್ಲಿದ್ದ ಸಂದರ್ಭ ಮೋಹಿದ್ದೀನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ಹೊತ್ತಿಗಾಗಲೇ ಮೋಹಿದ್ದೀನ್ ಕೊನೆಯುಸಿರೆಳೆದಿದ್ದಾರೆ.

ಇನ್ನು, ವಿಚಾರ ತಿಳಿದು ಮೋಹಿದ್ದೀನ್ ಕುಟುಂಬದವರು ಆಸ್ಪತ್ರೆಗೆ ದೌಡಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ, ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.

AVvXsEgywISyE5veoRbCn2B46rbzwDOrnb hnuWgn3rNyVW1vyrx5vldZA7QXpps3cbZAomUkzafwmZQuxJ3BUa8AVlq94aBNCb4djc6n5VzztOmX0XHc7JB Vs8C2Uv r gFCBi8JbEMozWcggyq7lddH7H6 O UA P5CLL2WY7JNYTnYiGc43nhOC1S0PgFQ=s926

AVvXsEiOVgXyGmGN wy5BPtoFendizCNtgfVlTOaARrHTzqJzZAiXDbjga5zu6IPRgOxkuI51BK21Edv7smF7BNW3FMepeR77RCYWb4pgRQzA7EpaPthqr7sGv7SOhY1Lf76Fj59XoqHD3E FgzsSESo7rnFUQW 1VTScsrItzvy7 6pj8X cLovFeiB1Draaw=s926

shivamogga live subscribe band

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment