ಶಿವಮೊಗ್ಗ ಪಾಲಿಕೆ ವಿಂಗಡಣೆ, ಯಾವ್ಯಾವ ವಾರ್ಡ್‌ ಯಾವ ವಲಯಕ್ಕೆ ಸೇರುತ್ತೆ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಮಹಾನಗರ ಪಾಲಿಕೆಯನ್ನು ಮೂರು ವಿಭಾಗವಾಗಿ ವಿಂಡಿಸಲಾಗಿದೆ. ಪ್ರತ್ಯೇಕ ವಿಭಾಗಗಳು ಇಂದಿನಿಂದ ಕಾರ್ಯಾರಂಭ ಮಾಡಲಿವೆ. ಪ್ರತಿ ವಿಭಾಗಕ್ಕು ನಿಗದಿತ ವಾರ್ಡ್‌ಗಳನ್ನು (Wards) ಹಂಚಿಕೆ ಮಾಡಲಾಗಿದೆ.

ಇನ್ನು, ಪ್ರತಿ ವಿಭಾಗಕ್ಕು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಿ ಪಾಲಿಕೆ ಕಮಿಷನರ್‌ ಡಾ. ಕವಿತಾ ಯೋಗಪ್ಪನವರ್‌ ಆದೇಶಿಸಿದ್ದಾರೆ.

ಇದನ್ನೂ ಓದಿ » ಇವತ್ತಿನಿಂದ ಶಿವಮೊಗ್ಗ ಮಹಾನಗರ ಪಾಲಿಕೆ 3 ವಲಯವಾಗಿ ವಿಂಗಡಣೆ, ಎಲ್ಲೆಲ್ಲಿ ಹೊಸ ಕಚೇರಿ ಶುರು?

ಯಾವ್ಯಾವ ವಲಯಕ್ಕೆ ಯಾವ ವಾರ್ಡ್?‌

Wards-for-three-divisions

ವಲಯ 1 : ವಿನೋಬನಗರದ ಶುಭಮಂಗಳ ಕಲ್ಯಾಣ ಮಂದಿರದ ಬಳಿ ಪಾಲಿಕೆ ಕಟ್ಟಡದಲ್ಲಿ ಉತ್ತರ ವಲಯ ಕಚೇರಿ.

» ಯಾವೆಲ್ಲ ವಾರ್ಡ್‌ ಸೇರಲಿದೆ? : ಈ ವಲಯಕ್ಕೆ ಒಟ್ಟು 11 ವಾರ್ಡ್‌ಗಳು (Wards) ಸೇರಲಿವೆ.

» ವಾರ್ಡ್ 1. ಸಹ್ಯಾದ್ರಿ ನಗರ, ವಾರ್ಡ್ 2. ಅಶ್ವಥ್ ನಗರ, ವಾರ್ಡ್ 3. ಶಾಂತಿನಗರ, ವಾರ್ಡ್ 4 ಮಲ್ಲೇಶ್ವರ ನಗರ, ವಾರ್ಡ್ 6 ಗಾಡಿಕೊಪ್ಪ, ವಾರ್ಡ್ 7 ಕಲ್ಲಹಳ್ಳಿ, ವಾರ್ಡ್ 8 ಜೆ.ಪಿ.ಎನ್.ನಗರ, ವಾರ್ಡ್ 9 ಗಾಂಧಿ ನಗರ, ವಾರ್ಡ್ 32 ಟಿಪ್ಪುನಗರ, ವಾರ್ಡ್ 33 ಸವಾಯಿಪಾಳ್ಯ, ವಾರ್ಡ್ 34 ವಿದ್ಯಾನಗರ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ವಲಯ 2 : ಗೋಪಿ ವೃತ್ತದ ಬಳಿ ಪಾಲಿಕೆಗೆ ಸೇರಿದ ದೇವರಾಜ ಅರಸು ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯಲ್ಲಿ ಕೇಂದ್ರ ವಲಯ ಕಚೇರಿ ಸ್ಥಾಪಿಸಲಾಗಿದೆ.

ಯಾವೆಲ್ಲ ವಾರ್ಡ್‌ ಸೇರಲಿದೆ? : ಈ ವಲಯಕ್ಕೆ ಒಟ್ಟು 11 ವಾರ್ಡ್‌ಗಳು ಸೇರಲಿವೆ.

ವಾರ್ಡ್ 5 ಗುಡ್ಡೆಕಲ್ಲು, ವಾರ್ಡ್ 10 ರವೀಂದ್ರನಗರ, ವಾರ್ಡ್ 11 ಬಸವನಗುಡಿ, ವಾರ್ಡ್ 20 ಹೊಸಮನೆ, ವಾರ್ಡ್ 21 ದುರ್ಗಿಗುಡಿ, ವಾರ್ಡ್ 22 ಗಾಂಧಿ ಬಜಾರ್ ಪಶ್ಚಿಮ, ವಾರ್ಡ್ 26 ಅಶೋಕ ನಗರ, ವಾರ್ಡ್ 29 ಆಜಾದ್ ನಗರ, ವಾರ್ಡ್ 30 ಸೀಗೆಹಟ್ಟಿ, ವಾರ್ಡ್ 31 ಗೋಪಿಶೆಟ್ಟಿಕೊಪ್ಪ, ವಾರ್ಡ್ 35 ಸೂಳೇಬೈಲು.

Web-Design

ವಲಯ 3 : ಇಮಾಮ್ ಬಾಡಾ ಬಳಿ ಸ್ಮಾರ್ಟ್‌ ಸಿಟಿಯಿಂದ ಅಭಿವೃದ್ಧಿಪಡಿಸಲಾದ ಕಟ್ಟಡದಲ್ಲಿ ದಕ್ಷಿಣ ವಲಯ ಕಚೇರಿ.

ಯಾವೆಲ್ಲ ವಾರ್ಡ್‌ ಸೇರಲಿದೆ? : ಈ ವಲಯಕ್ಕೆ ಒಟ್ಟು 13 ವಾರ್ಡ್‌ಗಳು ಸೇರಲಿವೆ.

ವಾರ್ಡ್ 12 ಟ್ಯಾಂಕ್ ಮೊಹಲ್ಲಾ, ವಾರ್ಡ್ 13 ಅರಮನೆ ಪ್ರದೇಶ, ವಾರ್ಡ್ 14 ವಿದ್ಯಾನಗರ, ವಾರ್ಡ್ 15 ಹರಿಗೆ, ವಾರ್ಡ್ 16 ಮಲವಗೊಪ್ಪ, ವಾರ್ಡ್ 17 ಗೋಪಾಲಗೌಡ ಬಡಾವಣೆ, ವಾರ್ಡ್ 18 ವಿನೋಬನಗರ, ವಾರ್ಡ್ 19 ಶರಾವತಿ ನಗರ, ವಾರ್ಡ್ 23 ಗಾಂಧಿ ಬಜಾರ್ ಪೂರ್ವ, ವಾರ್ಡ್ 24 ಕೆ.ಹೆಚ್.ಬಿ.ಗೋಪಾಳ, ವಾರ್ಡ್ 25 ಜೆ.ಪಿ.ನಗರ, ವಾರ್ಡ್ 27 ಮಿಳಘಟ್ಟ, ವಾರ್ಡ್ 28 ಆರ್‍.ಎಂ.ಎಲ್.ನಗರ.

mahanagara palike wards for 3 new divisions established for the ease of administration.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 17, 2025

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment