Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಕಾಂಗ್ರೆಸ್ ಪಕ್ಷದಲ್ಲಿ ‘ಪಂಚ ಕೌರವರಿದ್ದಾರೆ’, ಜಾತಿಗೊಬ್ಬೊಬ್ಬರು ಸಿಎಂ ರೇಸ್ನಲ್ಲಿದ್ದಾರೆ’

‘ಕಾಂಗ್ರೆಸ್ ಪಕ್ಷದಲ್ಲಿ ‘ಪಂಚ ಕೌರವರಿದ್ದಾರೆ’, ಜಾತಿಗೊಬ್ಬೊಬ್ಬರು ಸಿಎಂ ರೇಸ್ನಲ್ಲಿದ್ದಾರೆ’

04/07/2021 4:03 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಕಾಂಗ್ರೆಸ್ ಪಕ್ಷದಲ್ಲಿ ಪಂಚ ಕೌರವರಿದ್ದಾರೆ. ಜಾತಿಗೊಬ್ಬೊಬ್ಬರು ಮುಖ್ಯಮಂತ್ರಿ ರೇಸ್‍ನಲ್ಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಇವತ್ತು ನಡೆದ ಕಾರ್ಯಕರಿಣಿ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಸರ್ಕಾರ ಇರುವಾಗಲೆ ಕಾಂಗ್ರೆಸ್‍ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಡಿದಾಟ ನಡೆಯುತ್ತಿದೆ ಎಂದು ಆರೋಪಿಸಿದರು.

ಸಮಾಜವಾದ, ಸಾಮಾಜಿಕ ನ್ಯಾಯದ ವಿಚಾರವನ್ನು ಸಿದ್ದರಾಮಯ್ಯ  ಅವರು ಬಾಯಿ ಮಾತಿಗಷ್ಟೆ ಹೇಳುತ್ತಾರೆ. ಅವರು ಕೂಡ ಸಿಎಂ ರೇಸ್‍ನಲ್ಲಿದ್ದಾರೆ. ವ್ಯಕ್ತಿ ಪೂಜೆ ಮಾಡಬಾರದು ಎಂದು ಡಿ.ಕೆ.ಶಿವಕುಮಾರ್ ಅವರು ಹೇಳುತ್ತಾರೆ. ಆದರೆ ಚಾಮರಾಜನಗರದ ಕಾರ್ಯಕರ್ತರಿಂದ ತಾವೆ ಮುಂದಿನ ಸಿಎಂ ಎಂದು ಘೋಷಣೆ ಕೂಗಿಸಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು

ದಲಿತ ಸಿಎಂ ಎಂದು ಡಾ.ಜಿ.ಪರಮೇಶ್ವರ್, ಅಲ್ಪಸಂಖ್ಯಾತ ಸಿಎಂ ಎಂದು ತನ್ವೀರ್ ಸೇಠ್‍ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬೊಬ್ಬರು ಸಿಎಂ ರೇಸ್‍ನಲ್ಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

ಸಂಘಟನೆ ವಿಚಾರದ ಮಹತ್ವದ ಚರ್ಚೆ

ಬಿಜೆಪಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ, ಪ್ರಮುಖ ಕಾರ್ಯಕ್ರಮಗಳಲ್ಲಿ ಚರ್ಚೆ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಕಾರ್ಯಕಾರಣಿಯಲ್ಲಿ ಪಾಲ್ಗೊಂಡಿದ್ದರು.

ಸಚಿವ ಈಶ್ವರಪ್ಪ ಅವರ ಹೇಳಿಕೆಯ ವಿಡಿಯೋ ಇಲ್ಲಿದೆ


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 040721 Truck Accident At Shikaripura Shivaji Kanive 1 ಹಿಮ್ಮುಖವಾಗಿ ನುಗ್ಗಿದ ಲಾರಿ, ಮನೆ ಧ್ವಂಸ, ಒಳಗಿದ್ದವರು ಜಸ್ಟ್ ಮಿಸ್ | VIDEO REPORT
Next Article 020420 Ramanavami in Kote during Corona 1 ಕೋಟೆ ಆಂಜನೇಯನ ದರ್ಶನ ಪಡೆದು ಪುನೀತರಾದ ಭಕ್ತರು, ಸಿಗಂದೂರು, ಹೊಂಬುಜದಲ್ಲೂ ದೇವಿಯ ದರ್ಶನ ಶುರು

ಇದನ್ನೂ ಓದಿ

Yedyurappa-and-Eshwarappa-at-a-book-release-event.
SHIVAMOGGA CITY

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
041221 Siddaramaiah At Shimoga MLC election campaign
SHIVAMOGGA CITY

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ಯ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Fruits-mela-by-Hopcoms-in-Shimoga-city.
SHIVAMOGGA CITY

ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Shimoga-Private-Bus-Stand-Board
CRIME DIARYSHIVAMOGGA CITY

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Protest-Against-Turkey-Apple-at-Mahaveera-Circle
SHIVAMOGGA CITY

ಶಿವಮೊಗ್ಗದಲ್ಲಿ ಪೆಟ್ರೋಲ್‌ ಸುರಿದು ಆ್ಯಪಲ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?