ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021
ಶಹೀದ್ ದಿವಸ್ ಅಂಗವಾಗಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಶಿವಪ್ಪನಾಯಕನ ಪ್ರತಿಮೆ ಮುಂಭಾಗದಿಂದ ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಪರವಾಗಿ ಘೋಷಣೆ ಕೂಗಿದರು.
ಗೋಪಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪ್ರಮುಖರಾದ ಚನ್ನಬಸಪ್ಪ, ಸಂತೋಷ್ ಬಳ್ಳೆಕೆರೆ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















