
ಶಿವಮೊಗ್ಗ ಲೈವ್.ಕಾಂ | SHIMOGA | 10 ಮೇ 2020
ರಾತ್ರೋರಾತ್ರಿ ಲಾರಿಯಲ್ಲಿ ಶಿವಮೊಗ್ಗದಿಂದ ಹೊರಗೆ ಸಾಗಿಸಲು ಪ್ರಯತ್ನಿಸಿದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ಕರೆದೊಯ್ಯಲು ಯತ್ನಿಸಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ರಾಜಸ್ಥಾನಕ್ಕೆ ತೆರಳಬೇಕಿದ್ದ ಜನರನ್ನು ಲಾರಿಯಲ್ಲಿ ಕರೆದೊಯ್ಯಲು ಪ್ರಯತ್ನಿಸಲಾಗಿತ್ತು. ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುವ ವೇಳೆ ಘಟನೆ ಬೆಳಕಿಗೆ ಬಂದಿದೆ.

‘ಕೆಲವರನ್ನು ಲಾರಿಯಲ್ಲಿ ಅಪಾಯಕರ ರೀತಿಯಲ್ಲಿ ಕರೆದೊಯ್ಯಲಾಗುತ್ತಿತ್ತು. ಚೆಕ್ಪೋಸ್ಟ್ನಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದೆ. ಜನರಿಗೆ ತಮ್ಮ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಒಂದು ವೇಳೆ ರಾಜಸ್ಥಾನಕ್ಕೆ ಹೋಗಲೇಬೇಕು ಎಂದಾದರೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದರೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮನವರಿಕೆ ಮಾಡಲಾಗಿದೆ’ ಎಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]